AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಕಕ್ಕೇರಿದ ಮಹಿಳಾ IAS, IPS ಅಧಿಕಾರಿಗಳ ವಾರ್‌: ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖ, ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? ಮತ್ತೊಂದು ‘ರೂಪ’ ಬಯಲು

ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಪಟ್ಟಿ, ರೋಹಿಣಿಯವರ ಖಾಸಗಿ ಫೋಟೋ ಫೋಸ್ಟ್ ಮಾಡಿದ್ದ ರೂಪ ಬ್ಯಾಕ್​ ಟು ಬ್ಯಾಕ್ ಫೋಸ್ಟ್​ಗಳನ್ನು ಹಾಕುತ್ತಲೇ ಇದ್ದರು. ಸದ್ಯ ಈಗ ಮತ್ತೊಂದು ಫೋಸ್ಟ್ ಹಂಚಿಕೊಂಡಿದ್ದಾರೆ.

ತಾರಕಕ್ಕೇರಿದ ಮಹಿಳಾ IAS, IPS ಅಧಿಕಾರಿಗಳ ವಾರ್‌: ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖ, ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? ಮತ್ತೊಂದು 'ರೂಪ' ಬಯಲು
ರೋಹಿಣಿ ಸಿಂಧೂರಿ, IPS ರೂಪಾ
ಆಯೇಷಾ ಬಾನು
|

Updated on: Feb 20, 2023 | 4:16 PM

Share

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ಮತ್ತು ಐಪಿಎಸ್​ ಅಧಿಕಾರಿ ಡಿ.ರೂಪಾ (D Roopa) ನಡುವಿನ ಜಗಳ ಮತ್ತಷ್ಟು ತಾರಕಕ್ಕೇರಿದೆ. ಮತ್ತೆ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಫೇಸ್​​ಬುಕ್​ ಪೋಸ್ಟ್​ ಮಾಡಿದ್ದಾರೆ. ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಪಟ್ಟಿ, ರೋಹಿಣಿಯವರ ಖಾಸಗಿ ಫೋಟೋ ಫೋಸ್ಟ್ ಮಾಡಿದ್ದ ರೂಪ ಬ್ಯಾಕ್​ ಟು ಬ್ಯಾಕ್ ಫೋಸ್ಟ್​ಗಳನ್ನು ಹಾಕುತ್ತಲೇ ಇದ್ದರು. ಸದ್ಯ ಈಗ ಮತ್ತೊಂದು ಫೋಸ್ಟ್ ಹಂಚಿಕೊಂಡಿದ್ದಾರೆ. ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಹಾಗೂ ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ ಎಂದು ಪ್ರಶ್ನಿಸಿದ್ದಾರೆ.

2021ರಲ್ಲಿ ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಪ್ರತಿಯನ್ನು ಪೋಸ್ಟ್​ ಮಾಡಿದ್ದು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಬಗ್ಗೆ ಉತ್ತರಿಸುವಂತೆ ಸವಾಲು ಹಾಕಿದ್ದಾರೆ. ಮಾಧ್ಯಮ ಮಿತ್ರರೇ ಪದೇ ಪದೇ ನನ್ನ reaction ಕೇಳುವ ಬದಲು ಸಿಂಧೂರಿ ಯನ್ನು ಕೇಳಿ, ಕೆಳಗಿನ ಕಂಪ್ಲೈಂಟ್ ಲೋಕಾಯುಕ್ತದಲ್ಲಿ register ಆಗಿದೆ. ಆಕೆಗೆ 3 ನೇ reminder ಬಂದಿದೆ ಉತ್ತರ ಕೊಡಲು. ಉತ್ತರ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? -ಡಿ.ರೂಪ

ಇನ್ನು ಡಿ. ರೂಪ ಮತ್ತೊಂದು ಪೋಸ್ಟ್ ಮಾಡಿದ್ದು ಅದರಲ್ಲಿ, Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ, ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್