Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆಗೆ ಮೊದಲ ಆದ್ಯತೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಪೊಲೀಸ್ ಠಾಣೆಗಳಲ್ಲಿ ಮೊದಲು ಮಾನವೀಯತೆಗೆ ಪ್ರಾಶಸ್ತ್ಯ ನೀಡಿ. ನಿಮ್ಮ ವರ್ತನೆ ಜನರ ಮನಸ್ಸಿನಲ್ಲಿ ಮತ್ತಷ್ಟು ಭಯ‌ ಸೃಷ್ಟಿಸಬಾರದು. ಈ ನಿಟ್ಟಿನಲ್ಲಿ ಎಲ್ಲ ಪೊಲೀಸರು ಕೆಲಸ ಮಾಡಬೇಕು. ಈ ಬಗ್ಗೆ ದೂರುಗಳು ಬಂದರೇ ಗಂಭೀರವಾಗಿ ಪರಿಗಣಿಸಲಾಗುತ್ತೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಪೊಲೀಸರಿಗೆ ಸೂಚನೆ ನೀಡಿದರು.

ಮಾನವೀಯತೆಗೆ ಮೊದಲ ಆದ್ಯತೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ
Follow us
ವಿವೇಕ ಬಿರಾದಾರ
|

Updated on:Jun 04, 2023 | 8:26 PM

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ (Bengaluru city police commissioner B Dayananda) ನೂತನವಾಗಿ ನೇಮಕಗೊಂಡ ಬೆನ್ನಲ್ಲೇ ಪೊಲೀಸರಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ಮೊದಲು ಮಾನವೀಯತೆಗೆ ಪ್ರಾಶಸ್ತ್ಯ ನೀಡಿ. ನಿಮ್ಮ ವರ್ತನೆ ಜನರ ಮನಸ್ಸಿನಲ್ಲಿ ಮತ್ತಷ್ಟು ಭಯ‌ ಸೃಷ್ಟಿಸಬಾರದು. ಈ ನಿಟ್ಟಿನಲ್ಲಿ ಎಲ್ಲ ಪೊಲೀಸರು ಕೆಲಸ ಮಾಡಬೇಕು. ಈ ಬಗ್ಗೆ ದೂರುಗಳು ಬಂದರೇ ಗಂಭೀರವಾಗಿ ಪರಿಗಣಿಸಲಾಗುತ್ತೆ ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಜನ ಸ್ನೇಹಿ ಪೊಲೀಸಿಂಗ್ ಮೂಲಕ‌ ಜನರ ಮನಸ್ಸು ಗೆಲ್ಲಿ. ಪೊಲೀಸ್ ಠಾಣೆಗಳಿಗೆ ಈಗಲೂ ಜನರು ಭಯದಿಂದ ಬರುತ್ತಾರೆ. ಆದರಲ್ಲೂ ಬಡವರು ಹಾಗೂ ಮಧ್ಯಮವರ್ಗದ ಜನ ಆತಂಕದಿಂದ ಠಾಣೆಗೆ ಬರುತ್ತಾರೆ. ಹೀಗೆ ಬಂದವರ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ನೂತನ ಪೊಲೀಸ್ ಕಮೀಷನರ್ ದಯಾನಂದ ಅವರು ಪೊಲೀಸರಿಗೆ ಕಿವಿ ಮಾತು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sun, 4 June 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್