AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆಗೆ ಮೊದಲ ಆದ್ಯತೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಪೊಲೀಸ್ ಠಾಣೆಗಳಲ್ಲಿ ಮೊದಲು ಮಾನವೀಯತೆಗೆ ಪ್ರಾಶಸ್ತ್ಯ ನೀಡಿ. ನಿಮ್ಮ ವರ್ತನೆ ಜನರ ಮನಸ್ಸಿನಲ್ಲಿ ಮತ್ತಷ್ಟು ಭಯ‌ ಸೃಷ್ಟಿಸಬಾರದು. ಈ ನಿಟ್ಟಿನಲ್ಲಿ ಎಲ್ಲ ಪೊಲೀಸರು ಕೆಲಸ ಮಾಡಬೇಕು. ಈ ಬಗ್ಗೆ ದೂರುಗಳು ಬಂದರೇ ಗಂಭೀರವಾಗಿ ಪರಿಗಣಿಸಲಾಗುತ್ತೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಪೊಲೀಸರಿಗೆ ಸೂಚನೆ ನೀಡಿದರು.

ಮಾನವೀಯತೆಗೆ ಮೊದಲ ಆದ್ಯತೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 04, 2023 | 8:26 PM

Share

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ (Bengaluru city police commissioner B Dayananda) ನೂತನವಾಗಿ ನೇಮಕಗೊಂಡ ಬೆನ್ನಲ್ಲೇ ಪೊಲೀಸರಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ಮೊದಲು ಮಾನವೀಯತೆಗೆ ಪ್ರಾಶಸ್ತ್ಯ ನೀಡಿ. ನಿಮ್ಮ ವರ್ತನೆ ಜನರ ಮನಸ್ಸಿನಲ್ಲಿ ಮತ್ತಷ್ಟು ಭಯ‌ ಸೃಷ್ಟಿಸಬಾರದು. ಈ ನಿಟ್ಟಿನಲ್ಲಿ ಎಲ್ಲ ಪೊಲೀಸರು ಕೆಲಸ ಮಾಡಬೇಕು. ಈ ಬಗ್ಗೆ ದೂರುಗಳು ಬಂದರೇ ಗಂಭೀರವಾಗಿ ಪರಿಗಣಿಸಲಾಗುತ್ತೆ ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಜನ ಸ್ನೇಹಿ ಪೊಲೀಸಿಂಗ್ ಮೂಲಕ‌ ಜನರ ಮನಸ್ಸು ಗೆಲ್ಲಿ. ಪೊಲೀಸ್ ಠಾಣೆಗಳಿಗೆ ಈಗಲೂ ಜನರು ಭಯದಿಂದ ಬರುತ್ತಾರೆ. ಆದರಲ್ಲೂ ಬಡವರು ಹಾಗೂ ಮಧ್ಯಮವರ್ಗದ ಜನ ಆತಂಕದಿಂದ ಠಾಣೆಗೆ ಬರುತ್ತಾರೆ. ಹೀಗೆ ಬಂದವರ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ನೂತನ ಪೊಲೀಸ್ ಕಮೀಷನರ್ ದಯಾನಂದ ಅವರು ಪೊಲೀಸರಿಗೆ ಕಿವಿ ಮಾತು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sun, 4 June 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್