AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿಯ ತೇಜೋವಧೆ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ತೇಜೋವಧೆ ಮಾಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖಂಡ ಜಯಂತ್ ಶೆಟ್ಟಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಪ್ರಕಾಶ್ ಹಾಗೂ ಕಾರ್ಯಕರ್ತರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೋನಿಯಾ ಗಾಂಧಿಯ ತೇಜೋವಧೆ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು
ಸೋನಿಯಾ ಗಾಂಧಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Mar 23, 2024 | 5:54 PM

ಬೆಂಗಳೂರು, ಮಾರ್ಚ್​ 23: ರಾಜಕೀಯ ನಾಯಕರು ಪ್ರಚಾರದ ಭರಾಟೆಯಲ್ಲಿ ನಾಲಿಗೆ ಹರಿ ಬಿಡುತ್ತಾರೆ. ಇದರಿಂದ ಪೇಚಿಗೆ ಸಿಲುಕಿಕೊಳ್ಳುತ್ತಾರೆ. ಇದೀಗ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿಯವರ (Sonia Gandhi) ತೇಜೋವಧೆ ಮಾಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖಂಡ ಜಯಂತ್ ಶೆಟ್ಟಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಪ್ರಕಾಶ್ ಹಾಗೂ ಕಾರ್ಯಕರ್ತರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಜಯಕಾಂತ ಶೆಟ್ಟಿ

ಕಲಾಸಿಪಾಳ್ಯ ವಿನೋಬನಗರ ನಿವಾಸಿಯಾಗಿರುವ ಜಯಕಾಂತ ಶೆಟ್ಟಿ ಎಂಬುವರು, ಕಾಂಗ್ರೇಸ್‌ ಪಕ್ಷದ ಬಗ್ಗೆ ಅವಹೇಳನಕಾರಿಯಾಗಿ ಮಾತನಾದ್ದು, ಮತ್ತು ಮುಸಲ್ಮಾನರು ನಮ್ಮ ದೇಶದವರಲ್ಲ, ಸೋನಿಯಾ ಗಾಂಧಿಯವರಿಂದಲೇ ಶ್ರೀಲಂಕದಲ್ಲಿ ಎರಡು ಕೋಟಿ ಜನ ಮರಣ ಹೊಂದಿದ್ದಾರೆ ಎಂದು ಮಾತನಾಡಿದ್ದಾರೆ. ಹಿಂದೂ ಮುಸ್ಲಿಮರಲ್ಲಿ ಘರ್ಷಣೆ ಉಂಟು ಮಾಡಲು ಪ್ರಯತ್ನಿಸಿ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಲ್ಲದೆ, ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವಂತಹ ಹೇಳಿಕೆ ನೀಡಿ ಮತ್ತು ಚುನಾವಣೆಯ ಲಾಭ ಪಡೆದುಕೊಳ್ಳುವ ಸಲುವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ಜಯಕಾಂತ ಶೆಟ್ಟಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್​ ಕಾರ್ಯಕರ್ತರು ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು