Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರ: ಆಮ್ ಆದ್ಮಿ ಪಾರ್ಟಿ ಆರೋಪ

ಖಾತೆ ಪರಿವರ್ತನೆ ಮಾಡ್ತಿರೋದು ಒಳ್ಳೆಯ ವಿಚಾರ. ಆದ್ರೇ ಇದು ಬಿಬಿಎಂಪಿ ಕಚೇರಿಯಲ್ಲಿ ಮಾಡಬಾರ್ದು. ಆನ್​ಲೈನ್ ಮೂಲಕ ಖಾತ ಪರಿವರ್ತನೆ ಮಾಡಬೇಕು ಎಂದು ಆಪ್ ಮುಖಂಡ ಅಶೋಕ್ ಮೃತ್ಯುಂಜಯ ಹೇಳಿಕೆ ನೀಡಿದ್ದಾರೆ.

ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರ: ಆಮ್ ಆದ್ಮಿ ಪಾರ್ಟಿ ಆರೋಪ
ಆಮ್ ಆದ್ಮಿ ಪಾರ್ಟಿ (Aam Aadmi Party) ನಗರಾಧ್ಯಕ್ಷ ಮೋಹನ್ ದಾಸರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 28, 2022 | 3:49 PM

ಬೆಂಗಳೂರು: ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (Aam Aadmi Party) ನಗರಾಧ್ಯಕ್ಷ ಮೋಹನ್ ದಾಸರಿ ಹೇಳಿಕೆ ನೀಡಿದ್ದಾರೆ. 8 ಲಕ್ಷ ಬಿ ಖಾತಾ ಆಸ್ತಿಗಳು‌ ಈ ಹಿಂದೆ ಬೆಂಗಳೂರಿನಲ್ಲಿ ಇತ್ತು. ಇದೀಗಾ 6 ಲಕ್ಷಾ ಮಾತ್ರ ಇದೆ ಎಂದು ಬಿಬಿಎಂಪಿ ಹೇಳ್ತಾ ಇದೆ. ಇದುವರೆಗೂ 2 ಲಕ್ಷಕ್ಕೂ ಅಧಿಕ ಆಸ್ತಿಗಳು ಅಕ್ರಮವಾಗಿ ಬಿ ಖಾತೆಯಿಂದ ಎ ಖಾತೆ ಪಡೆದಿದ್ದಾರೆ. ಇಷ್ಟು ದಿನ ಗುಟ್ಟಾಗಿ ನಡೆಯುತ್ತಿದ್ದ ಖಾತೆ ಮಾರ್ಪಾಡು ಮಾಡುವ ದಂದೆ ಇದೀಗ ಖುಲಂ ಖುಲಂ ನಡೆಯುತ್ತಿದ್ದೆ. ಬಿ ಖಾತೆದಿಂದ ಎ ಖಾತೆ ಕನ್ವರ್ಟ್ ಹೆಸರಿನಲ್ಲಿ ಬಿಬಿಎಂಪಿ ವಲಯಗಳನ್ನು ಲಂಚಾವತರ ಹೆಚ್ಚಾಗಿದೆ. ಈಗಾಗ್ಲೇ ಖಾತೆ ವರ್ಗಾವಣೆ ವಿಚಾರವಾಗಿ ಆನ್​ಲೈನ್ ವ್ಯವಸ್ಥೆ ಬಿಬಿಎಂಪಿಯಲ್ಲಿದೆ. ಇದೇ ವ್ಯವಸ್ಥೆಯನ್ನು ಎ ಖಾತೆ ಕನ್ವರ್ಷನ್ ಆನ್​ಲೈನ್ ವ್ಯವಸ್ಥೆಗೆ ಬರಬೇಕು ಎಂದು ನಾವು ಆಗ್ರಹಿಸುತ್ತೇದೇವೆ. ಖಾತೆ ಪರಿವರ್ತನೆ ಬಗ್ಗೆ ಜನರಲ್ಲಿ ಜಾಗೃತಿಗೊಳಿಸಿ. ಈ ಬಗ್ಗೆ ಅರಿವು ಮೂಡಿಸಲು ಮೇಳಗಳನ್ನ ನಡೆಸಿ. ಇದಾದ ನಂತರವಷ್ಟೇ ಖಾತಾ ಪರಿವರ್ತನೆ ವಿಚಾರಕ್ಮೆ ಕೈಹಾಕಿ. ಖಾತಾ ಪರಿವರ್ತನೆ ಹೆಸರಿನಲ್ಲಿ ಮೂರು ಪಕ್ಷದ ನಾಯಕರು ಲೂಟಿ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಖಾತೆ ಪರಿವರ್ತನೆ ಮಾಡ್ತಿರೋದು ಒಳ್ಳೆಯ ವಿಚಾರ. ಆದ್ರೇ ಇದು ಬಿಬಿಎಂಪಿ ಕಚೇರಿಯಲ್ಲಿ ಮಾಡಬಾರ್ದು. ಆನ್​ಲೈನ್ ಮೂಲಕ ಖಾತ ಪರಿವರ್ತನೆ ಮಾಡಬೇಕು ಎಂದು ಆಪ್ ಮುಖಂಡ ಅಶೋಕ್ ಮೃತ್ಯುಂಜಯ ಹೇಳಿಕೆ ನೀಡಿದ್ದಾರೆ. ಮೇಳಗಳನ್ನು ಆಯೋಜನೆ ಮಾಡುವ ಮೂಲಕ ಖಾತ ಪರಿವರ್ತನೆ ಮಾಡಬೇಕು. ಸಾರ್ವಜನಿಕರಿಗೆ ಇರುವ ಸಮಸ್ಯೆಗಳನ್ನು ಗೊಂದಲಗಳನ್ನು ಪರಿಹರಿಸಲು ಸಹಾಯವಾಣಿ ತೆರೆಯ ಬೇಕು. ಸಣ್ಣ ಪುಟ್ಟ ಸಮಸ್ಯೆಗಳನ್ನು ಹಿಡಿದು ಲಂಚದ ಬೇಡಿಕೆ ಮಾಡೋದನ್ನು ನಿಲ್ಲಿಸ ಬೇಕು ಎಂಬುದು ನಮ್ಮ ಆಗ್ರಹ. ಖಾತ ಪರಿವರ್ತನೆ ಮಾಡೋ ಮೂಲಕ ಸರ್ಕಾರ ಎಲೆಕ್ಷನ್​ಗಾಗಿ ಹಣ ಸಂಗ್ರಹಣೆ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ;

ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕನ ಮೇಲೆ ನಾಯಿ ದಾಳಿ; ಚಿಕಿತ್ಸೆ ಫಲಿಸದೇ ಬಾಲಕ ಸಾವು

ಕೊವಿಡ್ 4ನೇ ಅಲೆಯ ಭೀತಿ; ಪಾಟ್ನಾದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ BA.2.12 ಮೊದಲ ಪ್ರಕರಣ ಪತ್ತೆ

Published On - 3:49 pm, Thu, 28 April 22

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ