AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ
ರಿಹಾನಾ ಬೇಗಂ ಮತ್ತು ತಹ್ಸೀನ್ ಅಹ್ಮದ್
Follow us
TV9 Web
| Updated By: Pavitra Bhat Jigalemane

Updated on: Dec 21, 2021 | 4:21 PM

ಆನ್ಲೈನ್​ ಪರಿಚಯ, ಪ್ರೀತಿ, ಮದುವೆ ಅನಾಹುತಕ್ಕೆ ಕಾರಣ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳನ್ನು ಕಾಣಬಹದು. ಆದರೂ ವಂಚನೆಹೋಗುವವರು ಇರುವವರೆಗೂ ವಂಚನೆ ಆಡುವವರು ಇರುತ್ತಾರೆ ಎನ್ನುವಂತೆ ವ್ಯಕ್ತಿಯೊಬ್ಬ ಮದುವೆಯಾದ ಪತ್ನಿಗೇ ವಂಚಿಸಿದ ಘಟನೆ ನಡೆದಿದೆ.ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ರಿಹಾನಾ ಬೇಗಂ ಮೋಸ ಹೋದ ಮಹಿಳೆ.

ಶಾದಿ ಡಾಟ್​ ಕಾಮ್​ನಲ್ಲಿ ತಹ್ಸೀನ್ ಅಹ್ಮದ್ ಎನ್ನುವಾತನ ಪರಿಚಯವಾಗಿ ರಿಹಾನಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಮದುವೆಯ ಬಳಿಕ ತನ್ನ ಮನೆ ಕನ್ಸ್ಟ್ರಕ್ಷನ್ ನಡೆಯುತ್ತಿದೆ ಎಂದು ತಹ್ಸೀನ್ ಅಹ್ಮದ್ ಪತ್ನಿ ರಿಹಾನಾ ಮನೆಯಲ್ಲಿಯೇ ವಾಸವಾಗಿದ್ದ. ಆದರೆ ಮದುವೆಯಾಗಿ ಒಂದೇ ತಿಂಗಳಿನಲ್ಲಿ ಬ್ಯಸಿನೆಸ್​ ಆರಂಭಿಸಬೇಕು ಎಂದು ಪತ್ನಿ ರಿಹಾನಾ ಬಳಿ ಹಣಕ್ಕಾಗಿ ಪೀಡಿಸಲು ಆರಂಭಿಸಿದ್ದ. ಪತಿಯ ಕಾಟ ತಾಳಲಾರದೆ ರಿಹಾನಾ 2 ಲಕ್ಷ ಹಣ 6 ಲಕ್ಷ ಮೌಲ್ಯದ ಚಿನ್ನಾಭರಣ ನೀಡಿದ್ದಳು. ಅದನ್ನು ತೆಗೆದುಕೊಂಡು ಮನೆಯಿಂದ ಪತಿ ನಾಪತ್ತೆಯಾಗಿದ್ದ. ಮೂರು ತಿಂಗಳಾದರೂ ಪತಿಯ ಬಗ್ಗೆ ಯಾವ ಸುಳಿವೂ ಸಿಗದ ಕಾರಣ ರಾಮಮೂರ್ತಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಬಳಿಕ ಇದೇ ರೀತಿ ತಹ್ಸೀನ್ ಅಹ್ಮದ್ ಐದಾರು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ದೂರು ನೀಡಿ 2 ವರ್ಷವಾದರೂ ವಂಚಿಸಿ ನಾಪತ್ತೆಯಾದ ಪತಿಯ ಬಗ್ಗೆ ಸುಳಿವು ದೊರಕದ ಕಾರಣ ರಿಹಾನಾ ಬೇಗಂ ಇದೀಗ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ದಿನಬಳಕೆ ವಸ್ತುಗಳ ಜತೆಗೆ ಡ್ರಗ್ಸ್ ಪೂರೈಸುತ್ತಿದ್ದ ಇಬ್ಬರ ಬಂಧನ; ಗೋಧಿ ಹಿಟ್ಟಿನ ಬಾಕ್ಸ್, ಕುಕ್ಕರ್ ಒಳಗೆ ಹೆರಾಯಿನ್ ಪತ್ತೆ

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ