AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ವಂಚಿಸಿದ ಪತಿ: ಪೊಲೀಸ್​ ಆಯುಕ್ತರಿಗೆ ದೂರು ನೀಡಿದ ಮಹಿಳೆ
ರಿಹಾನಾ ಬೇಗಂ ಮತ್ತು ತಹ್ಸೀನ್ ಅಹ್ಮದ್
TV9 Web
| Edited By: |

Updated on: Dec 21, 2021 | 4:21 PM

Share

ಆನ್ಲೈನ್​ ಪರಿಚಯ, ಪ್ರೀತಿ, ಮದುವೆ ಅನಾಹುತಕ್ಕೆ ಕಾರಣ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳನ್ನು ಕಾಣಬಹದು. ಆದರೂ ವಂಚನೆಹೋಗುವವರು ಇರುವವರೆಗೂ ವಂಚನೆ ಆಡುವವರು ಇರುತ್ತಾರೆ ಎನ್ನುವಂತೆ ವ್ಯಕ್ತಿಯೊಬ್ಬ ಮದುವೆಯಾದ ಪತ್ನಿಗೇ ವಂಚಿಸಿದ ಘಟನೆ ನಡೆದಿದೆ.ಶಾದಿ ಡಾಟ್​ ಕಾಮ್​ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ರಿಹಾನಾ ಬೇಗಂ ಮೋಸ ಹೋದ ಮಹಿಳೆ.

ಶಾದಿ ಡಾಟ್​ ಕಾಮ್​ನಲ್ಲಿ ತಹ್ಸೀನ್ ಅಹ್ಮದ್ ಎನ್ನುವಾತನ ಪರಿಚಯವಾಗಿ ರಿಹಾನಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಮದುವೆಯ ಬಳಿಕ ತನ್ನ ಮನೆ ಕನ್ಸ್ಟ್ರಕ್ಷನ್ ನಡೆಯುತ್ತಿದೆ ಎಂದು ತಹ್ಸೀನ್ ಅಹ್ಮದ್ ಪತ್ನಿ ರಿಹಾನಾ ಮನೆಯಲ್ಲಿಯೇ ವಾಸವಾಗಿದ್ದ. ಆದರೆ ಮದುವೆಯಾಗಿ ಒಂದೇ ತಿಂಗಳಿನಲ್ಲಿ ಬ್ಯಸಿನೆಸ್​ ಆರಂಭಿಸಬೇಕು ಎಂದು ಪತ್ನಿ ರಿಹಾನಾ ಬಳಿ ಹಣಕ್ಕಾಗಿ ಪೀಡಿಸಲು ಆರಂಭಿಸಿದ್ದ. ಪತಿಯ ಕಾಟ ತಾಳಲಾರದೆ ರಿಹಾನಾ 2 ಲಕ್ಷ ಹಣ 6 ಲಕ್ಷ ಮೌಲ್ಯದ ಚಿನ್ನಾಭರಣ ನೀಡಿದ್ದಳು. ಅದನ್ನು ತೆಗೆದುಕೊಂಡು ಮನೆಯಿಂದ ಪತಿ ನಾಪತ್ತೆಯಾಗಿದ್ದ. ಮೂರು ತಿಂಗಳಾದರೂ ಪತಿಯ ಬಗ್ಗೆ ಯಾವ ಸುಳಿವೂ ಸಿಗದ ಕಾರಣ ರಾಮಮೂರ್ತಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಬಳಿಕ ಇದೇ ರೀತಿ ತಹ್ಸೀನ್ ಅಹ್ಮದ್ ಐದಾರು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ದೂರು ನೀಡಿ 2 ವರ್ಷವಾದರೂ ವಂಚಿಸಿ ನಾಪತ್ತೆಯಾದ ಪತಿಯ ಬಗ್ಗೆ ಸುಳಿವು ದೊರಕದ ಕಾರಣ ರಿಹಾನಾ ಬೇಗಂ ಇದೀಗ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ದಿನಬಳಕೆ ವಸ್ತುಗಳ ಜತೆಗೆ ಡ್ರಗ್ಸ್ ಪೂರೈಸುತ್ತಿದ್ದ ಇಬ್ಬರ ಬಂಧನ; ಗೋಧಿ ಹಿಟ್ಟಿನ ಬಾಕ್ಸ್, ಕುಕ್ಕರ್ ಒಳಗೆ ಹೆರಾಯಿನ್ ಪತ್ತೆ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ