AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ

ಕಾರಿನಲ್ಲಿ ಹೋಗುತ್ತಿದ್ದಾಗ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದು, ಈ ವೇಳೆ ಕಾರು ಪಲ್ಟಿಯಾದ ಘಟನೆ ಬೆಂಗಳೂರಿನ ಹಲಸೂರು ಗೇಟ್​​ ಠಾಣೆ ಬಳಿ ತಡರಾತ್ರಿ ನಡೆದಿದೆ.

Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ
ಕಾರು ಪಲ್ಟಿ
TV9 Web
| Edited By: |

Updated on: Jul 14, 2023 | 7:53 AM

Share

ಬೆಂಗಳೂರು: ಕಾರಿನಲ್ಲಿ ಹೋಗುತ್ತಿದ್ದಾಗ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದು, ಈ ವೇಳೆ ಕಾರು ಪಲ್ಟಿಯಾದ(Car Overturned) ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್​​​ ಠಾಣೆ(Halasuru Gate Police Station) ಬಳಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್​​​ ಕಾರಿನಲ್ಲಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮಾರ್ಕೆಟ್​ ಕಡೆಯಿಂದ ದಂಪತಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದಾಳೆ.

ಸ್ಟೇರಿಂಗ್ ಎಳೆದ ರಭಸಕ್ಕೆ ಪಲ್ಟಿಯಾದ ಕಾರು

ಸ್ಟೇರಿಂಗ್ ಎಳೆದ ರಭಸಕ್ಕೆ ರಸ್ತೆಯಲ್ಲಿಯೇ ಕಾರು ಪಲ್ಟಿ ಹೊಡೆದಿದೆ. ಕೂಡಲೇ ದಂಪತಿಯನ್ನು ಹಲಸೂರು ಗೇಟ್​​ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮದ್ಯ ಸೇವಿಸಿ ಕಾರು ಚಲಾಯಿಸಿರುವ ಅನುಮಾನ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ

ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿ ಶುರುವಾದಾಗಿನಿಂದ ಅಪಘಾತ ಸಂಖ್ಯೆಗಳು ಮೀತಿಮೀರಿದೆ. ಅಷ್ಟೇ ಅಲ್ಲ ಕಳ್ಳತನ ಪ್ರಕರಣಗಳು ಕೇಳಿಬರುತ್ತಿದೆ. ಇದಕ್ಕೋಸ್ಕರ ಪೊಲೀಸರು ಇತ್ತೀಚೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವವರು ನಿಗದಿತ ವೇಗಮೀತಿಗಿಂತ ಹೆಚ್ಚಾಗಿ ಚಾಲನೆ ಮಾಡುವಂತಿಲ್ಲ ಎಂದಿದ್ದರು. ಜೊತೆಗೆ ಸ್ಪೀಡಾಗಿ ಚಾಲನೆ ಮಾಡಿದ್ದ ವಾಹನಗಳಿಗೆ ಫೈನ್​ ಕೂಡ ಹಾಕಿದ್ದರು. ಈ ಮೂಲಕ ಅಪಘಾತಕ್ಕೆ ತಡೆ ಹಾಕಲು ಪ್ರಯತ್ನಿಸಿದ್ದರು. ಆದರೀಗ ಹೆದ್ದಾರಿಯ ಬಿಡದಿ ಬಳಿಯ ನೆಲ್ಲಿಗುಂಟಕೆರೆ ಬಳಿ ಲಾರಿ , ಬಸ್ಸು, ಕಾರು ಒಂದೊಕ್ಕೊಂದು ಗುದ್ದಿಕೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ