AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED ದಾಳಿ ಬಗ್ಗೆ ನನಗೂ ಅನುಭವ ಇದೆ; ಜಮೀರ್ ಜೊತೆ ಹಂಚಿಕೊಳ್ಳುವೆ; ಸಾರ್ವಜನಿಕವಾಗಿ ಮಾತನಾಡೊಲ್ಲ-ಡಿಕೆ ಶಿವಕುಮಾರ್

ED ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ED ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ED ದಾಳಿ ಬಗ್ಗೆ ನನಗೂ ಅನುಭವ ಇದೆ; ಜಮೀರ್ ಜೊತೆ ಹಂಚಿಕೊಳ್ಳುವೆ; ಸಾರ್ವಜನಿಕವಾಗಿ ಮಾತನಾಡೊಲ್ಲ-ಡಿಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 10, 2021 | 11:53 AM

Share

ಬೆಂಗಳೂರು: ಜಮೀರ್ ಅಹ್ಮದ್(Zameer Ahmed Khan) ಆಸ್ತಿಪಾಸ್ತಿ ಸಂಬಂಧಿಸಿ ಇ.ಡಿ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಮತ್ತಷ್ಟು ದಾಖಲೆ ಕೇಳಿದ್ದಾರೆ. ಈ ಸಂಬಂಧ ನಿನ್ನೆ ಜಮೀರ್ ಹೇಳಿಕೆಗಳನ್ನು ನೀಡಿದ್ದರು. ಸದ್ಯ ಈಗ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಕೂಡ ಮಾತನಾಡಿದ್ದು ಜಮೀರ್ ಮನೆ ಮೇಲೆ ED ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ED ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ED ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು. ನನಗೂ ಅದಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ನಾಯಕ. ಅವರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಕಾನೂನು ವಿಚಾರದ ಬಗ್ಗೆ ಜಮೀರ್ ಅಹ್ಮದ್‌ಗೆ ಹೇಳಿದ್ದೇನೆ ಎಂದು ಹೇಳಿದರು.

ನಿನ್ನೆ ಮಾತನಾಡಿದ ಜಮೀರ್, ಮನೆ ವಿಚಾರವಾಗಿ ದಾಳಿ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೂ ED ದಾಳಿ ಆಗಿತ್ತು. ಹಾಗಾದರೆ ಡಿಕೆಶಿಗೂ ಐಎಂಎಗೂ ಸಂಬಂಧ ಇತ್ತಾ? ಎಂದು ಡಿ.ಕೆ.ಶಿವಕುಮಾರ್‌ಗೆ ಜಮೀರ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಮನೆ ಲೆಕ್ಕಾಚಾರ, ಒಳಾಂಗಣ ವಿನ್ಯಾಸದ ಬಗ್ಗೆ ವಿವರ ನೀಡುವುದಕ್ಕೆ 10 ದಿನ ಕಾಲಾವಕಾಶ ಕೇಳಿದ್ದೇನೆ: ಕಾಂಗ್ರೆಸ್ ಶಾಸಕ ಜಮೀರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್