AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ – ಹೈಕೋರ್ಟ್ ಆದೇಶ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ - ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Mar 24, 2022 | 5:23 PM

ಬೆಂಗಳೂರು: ಬಾಡಿಗೆ ಮನೆಯ ವೇಶ್ಯಾವಾಟಿಕೆಗೆ(Prostitution) ಅರಿವಿರದ ಮಾಲೀಕ ಹೊಣೆಯಲ್ಲ ಎಂದು ಹೈಕೋರ್ಟ್(Karnataka High Court) ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ(House Owner) ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬೆಂಗಳೂರಿನ ನಾಗರಭಾವಿಯ‌ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಅನೈತಿಕ ವೇಶ್ಯಾವಾಟಿಕೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿದ್ದರು. ಮಾಲೀಕ ಪ್ರಭುರಾಜ್ ಮೇಲೂ ಕೇಸ್ ದಾಖಲಿಸಿದ್ದರು. ಹಾಗಾಗಿ ಮಾಲೀಕ ಬಾಡಿಗೆ ಕರಾರಿನ ಪತ್ರ ಹಾಜರುಪಡಿಸಿದ್ದರು. ಸದರಿ ಕಟ್ಟಡದಲ್ಲಿ ತಾನು ವಾಸವಾಗಿಲ್ಲವೆಂದು ಉತ್ತರ ನೀಡಿದ್ದರು. ವೇಶ್ಯಾವಾಟಿಕೆಯ ಅರಿವಿರಲಿಲ್ಲವೆಂದು ಪೊಲೀಸರಿಗೆ ಉತ್ತರಿಸಿದ್ದರು. ಆತ ಬೇರೆಡೆ ನೆಲೆಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಆದರೂ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದರು. ಪ್ರಕರಣ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಮಾಲೀಕನ ವಿರುದ್ಧದ ಕೇಸ್ ರದ್ದುಪಡಿಸಿದ್ದು ನ್ಯಾ.ಎಂ.ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ ಆದೇಶ ಹೊರ ಬಿದ್ದಿದೆ.

ಇದನ್ನೂ ಓದಿ: ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ಸ್ಥಳೀಯ ಪಂಚಾಯತಿಗಳಿಗೆ ಲಕ್ಷ ಲಕ್ಷ ರೂ. ತೇರಿಗೆ ಕಟ್ಟದೆ ಕಳ್ಳಾಟ; ಮೊಬೈಲ್ ಟವರ್ ಕಂಪನಿಗಳಿಗೆ ಅಧಿಕಾರಿಗಳಿಂದ ಶಾಕ್

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ