AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ – ಹೈಕೋರ್ಟ್ ಆದೇಶ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ - ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Mar 24, 2022 | 5:23 PM

Share

ಬೆಂಗಳೂರು: ಬಾಡಿಗೆ ಮನೆಯ ವೇಶ್ಯಾವಾಟಿಕೆಗೆ(Prostitution) ಅರಿವಿರದ ಮಾಲೀಕ ಹೊಣೆಯಲ್ಲ ಎಂದು ಹೈಕೋರ್ಟ್(Karnataka High Court) ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ(House Owner) ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬೆಂಗಳೂರಿನ ನಾಗರಭಾವಿಯ‌ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಅನೈತಿಕ ವೇಶ್ಯಾವಾಟಿಕೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿದ್ದರು. ಮಾಲೀಕ ಪ್ರಭುರಾಜ್ ಮೇಲೂ ಕೇಸ್ ದಾಖಲಿಸಿದ್ದರು. ಹಾಗಾಗಿ ಮಾಲೀಕ ಬಾಡಿಗೆ ಕರಾರಿನ ಪತ್ರ ಹಾಜರುಪಡಿಸಿದ್ದರು. ಸದರಿ ಕಟ್ಟಡದಲ್ಲಿ ತಾನು ವಾಸವಾಗಿಲ್ಲವೆಂದು ಉತ್ತರ ನೀಡಿದ್ದರು. ವೇಶ್ಯಾವಾಟಿಕೆಯ ಅರಿವಿರಲಿಲ್ಲವೆಂದು ಪೊಲೀಸರಿಗೆ ಉತ್ತರಿಸಿದ್ದರು. ಆತ ಬೇರೆಡೆ ನೆಲೆಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಆದರೂ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದರು. ಪ್ರಕರಣ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಮಾಲೀಕನ ವಿರುದ್ಧದ ಕೇಸ್ ರದ್ದುಪಡಿಸಿದ್ದು ನ್ಯಾ.ಎಂ.ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ ಆದೇಶ ಹೊರ ಬಿದ್ದಿದೆ.

ಇದನ್ನೂ ಓದಿ: ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ಸ್ಥಳೀಯ ಪಂಚಾಯತಿಗಳಿಗೆ ಲಕ್ಷ ಲಕ್ಷ ರೂ. ತೇರಿಗೆ ಕಟ್ಟದೆ ಕಳ್ಳಾಟ; ಮೊಬೈಲ್ ಟವರ್ ಕಂಪನಿಗಳಿಗೆ ಅಧಿಕಾರಿಗಳಿಂದ ಶಾಕ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್