AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ.

ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Updated By: sandhya thejappa|

Updated on:Aug 16, 2021 | 11:50 AM

Share

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಂದು ಸುತ್ತು ಮಾತುಕತೆ ಆಗಿದೆ ಎಂದು ತಿಳಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದನ್ನೂ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇರುವುದಕ್ಕೆ ಆಗಲ್ಲ. ಆದರೆ ಪೋಷಕರನ್ನು ಗ್ರಾಹಕರ ತರ ನೋಡಬೇಡಿ ಅಂತ ಹೇಳಿದ್ದೇನೆ. ಅನೇಕ ಜಿಲ್ಲೆಗಳಲ್ಲಿ ಇವತ್ತಿಗೂ ಸರಿಯಾಗಿ ಶಿಕ್ಷಣವನ್ನು ಉಚಿತವಾಗಿ ನೀಡಿದ ಖಾಸಗಿ ಶಾಲೆಗಳೂ ಇವೆ. ಶೇ.50ಕ್ಕೂ ಹೆಚ್ಚು ಹೈ ಸ್ಕೂಲ್ ಮಕ್ಕಳು ಖಾಸಗಿ ಶಾಲೆಗಳಲ್ಲೇ ಓದುತ್ತಿದ್ದಾರೆ. ಸೈನ್ಸ್ ಮತ್ತು ಕಾಮರ್ಸ್ ವಿಚಾರದಲ್ಲಿ ಹೆಚ್ಚು ಖಾಸಗಿ ಶಾಲೆಗಳನ್ನೇ ನಂಬಿಕೊಂಡಿದ್ದಾರೆ. ಆದರೆ ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ. ಆಗಸ್ಟ್ 23ರ ಒಳಗೆ ಎಲ್ಲ ಶಿಕ್ಷಕರಿಗೆ ವ್ಯಾಕ್ಸಿನ್ ಹಾಕಿಸಲು ಸೂಚನೆ ನೀಡಲಾಗಿದೆ. ಶೇ.80 ರಷ್ಟು ಎಲ್ಲ ಕಡೆಯೂ ವ್ಯಾಕ್ಸಿನ್ ಆಗಿದೆ. ಕೆಲ ತಾಲೂಕುಗಳಲ್ಲಿ ಶೇ.100 ವ್ಯಾಕ್ಸಿನ್ ಆಗಿದೆ ಅಂತ ತಿಳಿಸಿದರು.

ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಪ್ರಕಟ ಇನ್ನು ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಹೊರಡಿಸ್ತೇವೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಕಡೆ ಮಾತ್ರ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡಿಲ್ಲ. ಸೋಂಕು ಪತ್ತೆಯಾದರೆ ಅಂತಹ ಶಾಲೆಗಳನ್ನ ಕ್ಲೋಸ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

(If there is a problem with parents from private schools we will take legal action said BC Nagesh)

Published On - 11:47 am, Mon, 16 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ