Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಟ್ರಾಫಿಕ್​ ಸಮಸ್ಸೆ​, ಆಕ್ಸಿಡೆಂಟ್​ಗೂ ಕೂಡ ಕರೆ ಮಾಡಿ 112ಗೆ

ಕಳ್ಳತನ, ಕೊಲೆ, ಕಿರುಕುಳ ಹಾಗೂ ರೋಡ್ ರೋಮಿಯೋಗಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸೈಬರ್ ಅಪರಾಧ ಕೃತ್ಯಗಳಿಗೆ 112 ಕರೆ ಮಾಡುವ ಅವಕಾಶ ಇತ್ತು. ಇದೀಗ ಟ್ರಾಫಿಕ್​ ಸಮಸ್ಸೆಗಳಿಗೂ 112ಗೆ ಕರೆ ಮಾಡಿ.

Bengaluru News: ಟ್ರಾಫಿಕ್​ ಸಮಸ್ಸೆ​, ಆಕ್ಸಿಡೆಂಟ್​ಗೂ ಕೂಡ ಕರೆ ಮಾಡಿ 112ಗೆ
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Jul 22, 2023 | 9:05 AM

ಬೆಂಗಳೂರು: ಇದುವರೆಗೆ ಕಳ್ಳತನ, ಕೊಲೆ, ಕಿರುಕುಳ ಹಾಗೂ ರೋಡ್ ರೋಮಿಯೋಗಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸೈಬರ್ ಅಪರಾಧ (Crime) ಕೃತ್ಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡುವ ಅವಕಾಶ ಇತ್ತು. ಇನ್ಮುಂದೆ ಸಂಚಾರ ಸಮಸ್ಯೆಗಳಿಗೂ (Traffic Problem) ಸಹ ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದಾಗಿದೆ. ಹೌದು ಟ್ರಾಫಿಕ್​​ಜಾಮ್​, ಒನ್​ವೇ ಡ್ರೈವಿಂಗ್, ನೋ ಪಾರ್ಕಿಂಗ್ ಹಾಗೂ ಸಿಗ್ನಲ್​​ಗಳಲ್ಲಿ ಏನೇ ಗಲಾಟೆಗಳಾದರು 112ಗೆ ಕರೆ ಮಾಡಿ ತಿಳಿಸಬಹುದು.

ನೀವು ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ‘ಕೋಬ್ರಾ’ ಸಿಬ್ಬಂದಿ ಸ್ಥಳಕ್ಕೆ ಆಗಮಿಸುತ್ತಾರೆ. ಇನ್ಮುಂದೆ ಸಂಚಾರ ಸಮಸ್ಯೆಗಳಿಗೂ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:  Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

ಇತ್ತೀಚಿಗೆ ಮಲ್ಲೇಶ್ವರದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ನಾಗರಿಕರೊಬ್ಬರು ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ ನಮ್ಮ 112 ಸೌಲಭ್ಯ ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ. ಈ ರೀತಿಯ ಸಂಚಾರ ಸಮಸ್ಯೆಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರ ವಾಹನ ಮೇಲಿನ ಸಂಚಾರ ವಿಭಾಗದ ಸಿಬ್ಬಂದಿ (ಕೋಬ್ರಾ) ನಿರ್ವಹಿಸಲಿದ್ದಾರೆ. ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 am, Sat, 22 July 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ