AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿ, ಆಕೆಯ ಪತಿಯನ್ನೇ ಕೊಲೆ ಮಾಡಿದ ಆರೋಪಿ ಅರೆಸ್ಟ್

ಬೆಂಗಳೂರು ನಗರದ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ವಿಚಾರದಲ್ಲಿ ಮಹಿಳೆಯ ಪತಿ ತಬ್ರೇಜ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶಬ್ಬೀರ್​ನನ್ನು ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿ, ಆಕೆಯ ಪತಿಯನ್ನೇ ಕೊಲೆ ಮಾಡಿದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Nov 17, 2023 | 9:55 AM

Share

ಬೆಂಗಳೂರು, ನ.17: ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಿದ್ದ ಮಹಿಳೆಯ ಪತಿ ತಬ್ರೇಜ್​ನನ್ನು ಕೊಲೆ (Muder) ಮಾಡಿದ್ದ ಆರೋಪಿಯನ್ನು ನಗರದ (Bengaluru) ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶಬ್ಬೀರ್ ಬಂಧಿತ ಆರೋಪಿಯಾಗಿದ್ದಾನೆ.

ಬೆಂಗಳೂರಿನ ತಿಲಕನಗರ ವ್ಯಾಪ್ತಿಯ ತಬ್ರೇಜ್​​ ಪತ್ನಿ ಜೊತೆ ಶಬ್ಬೀರ್ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರವಾಗಿ ತಬ್ರೇಜ್ ಮತ್ತು ಶಬ್ಬೀರ್ ನಡುವೆ ಗಲಾಟೆ ನಡೆದಿತ್ತು. ಬಳಿಕ ರಾಜಿಸಂಧಾನದ ಮೂಲಕ ಸಮಸ್ಯೆಗೆ ಇತೀಶ್ರೀ ಹಾಡಲಾಗಿತ್ತು. ಆದರೂ ತಬ್ರೇಜ್ ಪತ್ನಿಯನ್ನು ಬಿಡದ ಶಬ್ಬೀರ್, ಆಕೆಯನ್ನು ಕರೆದೊಯ್ದಿದ್ದನು.

ಇದನ್ನೂ ಓದಿ: ಉಡುಪಿ: ನಾಲ್ವರ ಕೊಲೆ ಕೇಸ್, ಸ್ಥಳ ಮಹಜರು ವೇಳೆ ಉದ್ರಿಕ್ತರ ಗುಂಪು ಚದುರಿಸಲು ಲಾಠಿಚಾರ್ಜ್

ತಾಯಿಯ ಅಕ್ರಮ ಸಂಬಂಧದ ಬಗ್ಗೆ ತಂದೆ ತಬ್ರೇಜ್​ಗೆ ಮಕ್ಕಳು ಪದೇ ಪದೇ ಹೇಳುತ್ತಿದ್ದರು. ಇದರಿಂದ ಕೊಪಗೊಂಡ ತಬ್ರೇಜ್ ಎರಡು ದಿನಗಳ ಹಿಂದೆ ತಿಲಕ್ ನಗರ ಮಸೀದಿ ಬಳಿ ಶಬ್ಬೀರ್ ಜೊತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮಾರಕಾಸ್ತ್ರಗಳಿಂದ ತಬ್ರೇಜ್​ನನ್ನು ಹತ್ಯೆ ಮಾಡಿದ ಶಬ್ಬೀರ್, ಪರಾರಿಯಾಗಿದ್ದನು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ