AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು

ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು
ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು
TV9 Web
| Edited By: ಆಯೇಷಾ ಬಾನು|

Updated on: Mar 31, 2022 | 10:36 PM

Share

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಕಂಪನಿಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಕ್ಷಮ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. NEFT/RTGS ಮೂಲಕ ಸಕ್ಷಮ ಪ್ರಾಧಿಕಾರದ ಖಾತೆಗೆ ಬಾಕಿ ಮೊತ್ತ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಣ ಪಾವತಿಸಿದ UTR ಸಂಖ್ಯೆಯನ್ನು ಮೇಲೆ imaclaims.karnataka.gov.in ವೆಬ್ಸೈಟ್ನಲ್ಲಿ ಸಲ್ಲಿತಕ್ಕದ್ದು. ಚಿನ್ನಾಭರಣ ಹಿಂಪಡೆಯುವ ದಿನ SMS ಮೂಲಕ ಬರುತ್ತೆ. ದಿನಾಂಕ, ಸಮಯ ಎಸ್ಎಂಎಸ್ ಮೂಲಕ ಬರಲಿದೆ. ಹಂತಹಂತವಾಗಿ ಠೇವಣಿದಾರರ ಚಿನ್ನಾಭರಣ ವಾಪಸಾತಿ ಎಂದು ತಿಳಿಸಿದೆ.

ಬೆಂಗಳೂರು ಮೂಲದ ಐಎಂಎ ಮತ್ತು ಅದರ ಗುಂಪು ಸಂಸ್ಥೆಗಳು ಇಸ್ಲಾಂ ಹೂಡಿಕೆಯ ಮಾರ್ಗಗಳನ್ನು ಬಳಸಿಕೊಂಡು ಜನರಿಗೆ ಹೆಚ್ಚಿನ ಆದಾಯದ ಆಸೆ ಹುಟ್ಟಿಸಿ ಲಕ್ಷಾಂತರ ಜನರಿಂದ 4000 ಕೋಟಿ ವಂಚಿಸಿತ್ತು. ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಹೊರಡಿಸಿದ ಅಧಿಸೂಚನೆಗಳಿಗೆ ಅನುಸಾರವಾಗಿ ಸಿಬಿಐ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್‌ ಮನ್ಸೂರ್‌ ಖಾನ್‌ ಅಲಿಖಾನ್‌ನನ್ನು ಬಂಧಿಸಿತ್ತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿನ ಭ್ರಷ್ಟಾಚಾರದಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮನ್ಸೂರ್‌ ಅಲಿ ಖಾನ್ ವಿಡಿಯೋ ಮಾಡಿ ದುಬೈಗೆ ಪರಾರಿಯಾಗಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆ ವಿಡಿಯೋ ವೈರಲ್‌ ಆಗಿತ್ತು.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಐಎಂಎ ಬಹುಕೋಟಿ ಹಗರಣ: ರೋಷನ್ ಬೇಗ್ ವಿರುದ್ಧದ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ