AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai: 10ನೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನದಲ್ಲಿ ಸಂಪ್ರದಾಯ ಬದಲಾವಣೆ?

Puneeth Rajkumar: ಇಂದು ದಿ. ಪುನೀತ್ ರಾಜ್ ಕುಮಾರ್ ಗೆ ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣಗೊಂಡಿದೆ. ರಾಜ್ಯಪಾಲರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖ ಇಲ್ಲ ಎಂಬುದು ಗಮನಾರ್ಹವಾಗಿದೆ.

Basavaraj Bommai: 10ನೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನದಲ್ಲಿ ಸಂಪ್ರದಾಯ ಬದಲಾವಣೆ?
10ನೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನದಲ್ಲಿ ಸಂಪ್ರದಾಯ ಬದಲಾವಣೆ?
TV9 Web
| Edited By: ಸಾಧು ಶ್ರೀನಾಥ್​|

Updated on: Nov 01, 2022 | 12:41 PM

Share

ಬೆಂಗಳೂರು: 10ನೇ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನದಲ್ಲಿ ಸಂಪ್ರದಾಯ ಬದಲಾವಣೆ ಮಾಡಲಾಗಿದೆಯಾ? ಹೀಗೊಂಡು ಅನುಮಾನ ಎದುರಾಗಿದೆ. ಈವರೆಗೆ ಕುವೆಂಪು ಹೊರತುಪಡಿಸಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದರು. ಆದರೆ ಇಂದು ದಿ. ಪುನೀತ್ ರಾಜ್ ಕುಮಾರ್ ಅವರಿಗೆ (Puneeth Rajkumar) ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣಗೊಂಡಿದೆ. ರಾಜ್ಯಪಾಲರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಬಗ್ಗೆ ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖ ಇಲ್ಲ ಎಂಬುದು ಗಮನಾರ್ಹವಾಗಿದೆ.

ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಸರುಷಿ ಕುವೆಂಪು ಅವರಿಗೆ ಅಂದಿನ ಮುಖ್ಯಮಂತ್ರಿ ಎಸ್​. ಬಂಗಾರಪ್ಪ ಅವರು ನಾಡ ಕವಿ ಕುವೆಂಪು ಮನೆಗೆ ಹೋಗಿ ಪ್ರದಾನ ಮಾಡಿದ್ದರು. ರಾಜ್ ಕುಮಾರ್ ಜೊತೆಯಲ್ಲೇ ಕುವೆಂಪು ಅವರಿಗೂ ಅಂದು ಪ್ರಶಸ್ತಿ ಪ್ರದಾನ ನಡೆಯಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಅಂದು ವಿಧಾನಸೌಧಕ್ಕೆ ಬಂದು ಕುವೆಂಪು ಅವರಿಗೆ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ನಂತರ ಮೈಸೂರಿನ ಉದಯರವಿ ನಿವಾಸಕ್ಕೆ ತೆರಳಿ ಬಂಗಾರಪ್ಪ ಅವರೇ ಪ್ರದಾನ ಮಾಡಿದ್ದರು. ಅಂದು ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಅವರಿಗೆ ಅಂದಿನ ರಾಜ್ಯಪಾಲ ಖುರ್ಷಿದ್ ಆಲಂ ಖಾನ್ ಪ್ರಶಸ್ತಿ ಪ್ರದಾನ ಮಾಡಿದ್ದರು. ನಂತರದ ಎಲ್ಲಾ ಕರ್ನಾಟಕ ರತ್ನ ಪ್ರಶಸ್ತಿಗಳು ರಾಜ್ಯಪಾಲರಿಂದಲೇ ಪ್ರದಾನವಾಗಿತ್ತು ಎಂಬುದು ವಿಶೇಷ.

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ