Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ

ಲೋಕಸಭಾ ಚುನಾವಣೆ(Lok sabha election) ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ಇಂದು(ಮಾ.21) ಬೆಂಗಳೂರಿನ ಬಿಟಿಎಂ ಲೇಔಟ್‌(BTM Layout)ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
ಬೆಂಗಳೂರಿನಲ್ಲಿ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 21, 2024 | 6:42 PM

ಬೆಂಗಳೂರು, ಮಾ.21: ಲೋಕಸಭಾ ಚುನಾವಣೆ(Lok sabha election) ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ಇಂದು(ಮಾ.21) ಬೆಂಗಳೂರಿನ ಬಿಟಿಎಂ ಲೇಔಟ್‌(BTM Layout)ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ.

ನಾಯಕನಹಟ್ಟಿ ಚೆಕ್​ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಸಾಗಿಸ್ತಿದ್ದ 38 ಲಕ್ಷ ರೂ. ಜಪ್ತಿ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಬಳಿಯ ನಾಯಕನಹಟ್ಟಿ ಚೆಕ್​ಪೋಸ್ಟ್​ನಲ್ಲಿ ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 38ಲಕ್ಷ ರೂಪಾಯಿಯನ್ನ ಎಫ್​ಎಸ್​ಟಿ ಟೀಮ್ ವಶಕ್ಕೆ ಪಡೆದಿದೆ. ಸೂಟ್​ಕೇಸ್​ನಲ್ಲಿ ಹಣ ಇಟ್ಟು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದರು. ಕಾರು ತಪಾಸಣೆ ವೇಳೆ ಹಣ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಎಸ್​ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿವೈಎಸ್​ಪಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ

KSRTC ಬಸ್‌ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ 243 ಗ್ರಾಂ ಚಿನ್ನ ಜಪ್ತಿ

ಚಿಕ್ಕಮಗಳೂರು: ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ 20 ಸಾವಿರ ಮೌಲ್ಯದ ಚಿನ್ನಾಭರಣ, ಮುತ್ತು ಹಾಗೂ ಹರಳುಗಳನ್ನು ಸೀಜ್‌ ಮಾಡಲಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಜೊತೆಗೆ ಓರ್ವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್