AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅತ್ಯಾಚಾರ ಎಸಗುವುದಾಗಿ ಬೆದರಿಕೆ ಆರೋಪ; ಆರ್​ಟಿಐ ಕಾರ್ಯಕರ್ತ ಅರೆಸ್ಟ್​

ಆರ್​ಟಿಐ (RTI) ಕಾರ್ಯಕರ್ತನೊಬ್ಬ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆ ಆತನನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಇತ ಕೆಆರ್​ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ.

ಬೆಂಗಳೂರು: ಅತ್ಯಾಚಾರ ಎಸಗುವುದಾಗಿ ಬೆದರಿಕೆ ಆರೋಪ; ಆರ್​ಟಿಐ ಕಾರ್ಯಕರ್ತ ಅರೆಸ್ಟ್​
ಬಂಧಿತ ಶ್ರೀನಿವಾಸ್
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 11, 2024 | 8:51 PM

Share

ಬೆಂಗಳೂರು, ಜು.11: ಮಹಿಳೆಗೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆ ಆರ್​ಟಿಐ (RTI) ಕಾರ್ಯಕರ್ತ ಶ್ರೀನಿವಾಸ್ ಎಂಬಾತನನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು(Kadugodi Police Station) ಬಂಧಿಸಿದ್ದಾರೆ. ಸ್ನೇಹಿತನ ಜೊತೆಗೂಡಿ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಶ್ರೀನಿವಾಸ್ ಬೆದರಿಕೆ ಹಾಕಿದ್ದನಂತೆ. ಈ ಕುರಿತು ಸಂತ್ರಸ್ಥ ಮಹಿಳೆ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಜುಲೈ 01 ರಂದು ಕಾಡುಗೋಡಿ ಮೆಟ್ರೋ ಸ್ಟೇಷನ್ ಬಳಿ ಶ್ರೀನಿವಾಸ್ ಬೆದರಿಕೆ ಹಾಕಿದ್ದ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಗೆ ಮಹಿಳೆ ನೀಡಿದ ದೂರಿನ ಮೇರೆಗೆ ಇಂದು(ಗುರುವಾರ) ಶ್ರೀನಿವಾಸ್​ನನ್ನು ಬಂಧಿಸಲಾಗಿದೆ. ಈ ಹಿಂದೆ ಇತ ಕೆಆರ್​ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ಇದೀಗ ಆತನ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಅತ್ಯಾಚಾರ: ತಮ್ಮೊಂದಿಗೆ ಬಂದಿದ್ದ ಯುವಕರಿಂದಲೇ ಕೃತ್ಯ

ಮಹಿಳೆ ಬಳಿ ಅಸಭ್ಯ ವರ್ತನೆ; ವೈದ್ಯರ ವಿರುದ್ದ ಪ್ರಕರಣ ದಾಖಲು

ಮೈಸೂರು: ಮಹಿಳೆ ಮೇಲೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆ ವೈದ್ಯರ ವಿರುದ್ದ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದವ ಘಟನೆ ನಡೆದಿದೆ. ಆರೋಗ್ಯ ಪರೀಕ್ಷೆಗೆ ಎಂದು ಬೈಲಕುಪ್ಪೆಯಲ್ಲಿರುವ ಸಿ ಎಸ್ ರೆಡ್ಡಿ ಕ್ಲಿನಿಕ್​ಗೆ ಮಹಿಳೆ ತೆರಳಿದಾಗ, ವೈದ್ಯಾಧಿಕಾರಿ ಚಂದ್ರಸೇನ್ ರೆಡ್ಡಿ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆ ದೂರು ದಾಖಲಾಗಿದೆ. ಕೂಡಲೇ ಪೊಲೀಸರು ಆರೋಪಿ ವೈದ್ಯನನ್ನು ವಶಕ್ಕೆ ಪಡೆದು, ಆತನ ಕ್ಲಿನಿಕ್​ನ್ನು ಬಂದ್ ಮಾಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ