AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅತ್ಯಾಚಾರ ಎಸಗುವುದಾಗಿ ಬೆದರಿಕೆ ಆರೋಪ; ಆರ್​ಟಿಐ ಕಾರ್ಯಕರ್ತ ಅರೆಸ್ಟ್​

ಆರ್​ಟಿಐ (RTI) ಕಾರ್ಯಕರ್ತನೊಬ್ಬ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆ ಆತನನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಇತ ಕೆಆರ್​ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ.

ಬೆಂಗಳೂರು: ಅತ್ಯಾಚಾರ ಎಸಗುವುದಾಗಿ ಬೆದರಿಕೆ ಆರೋಪ; ಆರ್​ಟಿಐ ಕಾರ್ಯಕರ್ತ ಅರೆಸ್ಟ್​
ಬಂಧಿತ ಶ್ರೀನಿವಾಸ್
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 11, 2024 | 8:51 PM

Share

ಬೆಂಗಳೂರು, ಜು.11: ಮಹಿಳೆಗೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆ ಆರ್​ಟಿಐ (RTI) ಕಾರ್ಯಕರ್ತ ಶ್ರೀನಿವಾಸ್ ಎಂಬಾತನನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು(Kadugodi Police Station) ಬಂಧಿಸಿದ್ದಾರೆ. ಸ್ನೇಹಿತನ ಜೊತೆಗೂಡಿ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಶ್ರೀನಿವಾಸ್ ಬೆದರಿಕೆ ಹಾಕಿದ್ದನಂತೆ. ಈ ಕುರಿತು ಸಂತ್ರಸ್ಥ ಮಹಿಳೆ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಜುಲೈ 01 ರಂದು ಕಾಡುಗೋಡಿ ಮೆಟ್ರೋ ಸ್ಟೇಷನ್ ಬಳಿ ಶ್ರೀನಿವಾಸ್ ಬೆದರಿಕೆ ಹಾಕಿದ್ದ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಗೆ ಮಹಿಳೆ ನೀಡಿದ ದೂರಿನ ಮೇರೆಗೆ ಇಂದು(ಗುರುವಾರ) ಶ್ರೀನಿವಾಸ್​ನನ್ನು ಬಂಧಿಸಲಾಗಿದೆ. ಈ ಹಿಂದೆ ಇತ ಕೆಆರ್​ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ಇದೀಗ ಆತನ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಅತ್ಯಾಚಾರ: ತಮ್ಮೊಂದಿಗೆ ಬಂದಿದ್ದ ಯುವಕರಿಂದಲೇ ಕೃತ್ಯ

ಮಹಿಳೆ ಬಳಿ ಅಸಭ್ಯ ವರ್ತನೆ; ವೈದ್ಯರ ವಿರುದ್ದ ಪ್ರಕರಣ ದಾಖಲು

ಮೈಸೂರು: ಮಹಿಳೆ ಮೇಲೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆ ವೈದ್ಯರ ವಿರುದ್ದ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದವ ಘಟನೆ ನಡೆದಿದೆ. ಆರೋಗ್ಯ ಪರೀಕ್ಷೆಗೆ ಎಂದು ಬೈಲಕುಪ್ಪೆಯಲ್ಲಿರುವ ಸಿ ಎಸ್ ರೆಡ್ಡಿ ಕ್ಲಿನಿಕ್​ಗೆ ಮಹಿಳೆ ತೆರಳಿದಾಗ, ವೈದ್ಯಾಧಿಕಾರಿ ಚಂದ್ರಸೇನ್ ರೆಡ್ಡಿ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆ ದೂರು ದಾಖಲಾಗಿದೆ. ಕೂಡಲೇ ಪೊಲೀಸರು ಆರೋಪಿ ವೈದ್ಯನನ್ನು ವಶಕ್ಕೆ ಪಡೆದು, ಆತನ ಕ್ಲಿನಿಕ್​ನ್ನು ಬಂದ್ ಮಾಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು