AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದಾದ ಮೂರು ತಿಂಗಳ ಬಳಿಕ ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ(Fake bomb threat)ಇ-ಮೇಲ್ ಬಂದಿದೆ.

ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ
ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 13, 2024 | 7:36 PM

Share

ಬೆಂಗಳೂರು, ಆ.13: ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ(Fake bomb threat)ಇ-ಮೇಲ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ಆಗಿತ್ತು.

ಇದನ್ನೂ ಓದಿ:ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ, ಬಾಂಬ್ ಸ್ಕ್ವಾಡ್ ಕರೆಯಿಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹೋಟೆಲ್‌ಗಳ ಮುಂದೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಆಗಿ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಬಾಂಬ್​ ಬೆದರಿಕೆ ಇಮೇಲ್​ ಖಾಸಗಿ ಕಂಪನಿಯೊಂದಕ್ಕೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್