AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ

ಇರಲಾರದವರು ಇರುವೆ ಬಿಟ್ಟುಕೊಂಡರು ಎನ್ನುವ ಗಾದೆಯಂತೆ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯ ನೌಕರನೊಬ್ಬ ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಸಧ್ಯ ಐದು ವರ್ಷಗಳ ಕಾಲ ಕಂಪನಿ ಟರ್ಮಿನೇಷನ್ ಮಾಡಿದ್ದು, ದೂರು ಕೂಡ ದಾಖಲು ಮಾಡುತ್ತೇವೆ ಎಂದು ಕಂಪನಿ ಹೇಳಿದೆ.

ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ
ಸಹೋದ್ಯೋಗಿ ಮಹಿಳೆಗೆ ಕಮೆಂಟ್ ಮಾಡಿ ಕೆಲಸ ಕಳೆದುಕೊಂಡ ಯುವಕ
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 11, 2024 | 5:48 PM

Share

ಬೆಂಗಳೂರು, ಅ.11: ಸುಮ್ಮನೆ ಇರದೆ ಇರುವೆ ಬಿಟ್ಟುಕೊಂಡರು ಎನ್ನುವ ಗಾದೆಯಂತೆ ಇಲ್ಲೊಬ್ಬ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಇದೀಗ ಮಹಿಳೆಗೆ ಆ್ಯಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ.

ಆಗಿದ್ದೇನು?

ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯ ನೌಕರನಾಗಿದ್ದ ನಿಖಿತ್, ‘ಕರ್ನಾಟಕದಲ್ಲಿ ನೀಟಾಗಿ ಬಟ್ಟೆ ಹಾಕೋದಕ್ಕೆ ಹೇಳು ಇಲ್ಲದಿದ್ದಲ್ಲಿ ಆ್ಯಸಿಡ್ ಹಾಕ್ತಿನಿ ಎಂದು ಮಹಿಳೆ ಪತಿ ಶಹಬಾಝ್ ಅನ್ಸರ್​ಗೆ ಸಂದೇಶ ಮಾಡುವ ಮೂಲಕ ಬೆದರಿಕೆ ಹಾಕಿದ್ದ. ಈ ವಿಚಾರವನ್ನು ಮಹಿಳೆಯ ಪತಿ ‘ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ಯುವಕ, ನನ್ನ ಹೆಂಡತಿಯ ಮುಖದ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು.

ಇದನ್ನೂ ಓದಿ:50 ಕೋಟಿಗೆ ಡಿಮ್ಯಾಂಡ್, ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, ದಾಖಲೆ ನೀಡದ ವಿಜಯ್ ಟಾಟಾ

ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಹಾಗೂ ಇಟಿಯೋಸ್ ಡಿಜಿಟಲ್ ಸರ್ವಿಸ್​ಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ನಿಕಿತ್ ಶೆಟ್ಟಿಯನ್ನ ಕಂಪನಿಯಿಂದ ತೆಗೆಯಲಾಗಿದೆ. ಐದು ವರ್ಷಗಳ ಕಾಲ ಕಂಪನಿ ಟರ್ಮಿನೇಷನ್ ಮಾಡಿದೆ. ಹಾಗೂ ದೂರು ಕೂಡ ದಾಖಲು ಮಾಡುತ್ತೇವೆ ಎಂದು ಕಂಪನಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:44 pm, Fri, 11 October 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​