AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ

ಇರಲಾರದವರು ಇರುವೆ ಬಿಟ್ಟುಕೊಂಡರು ಎನ್ನುವ ಗಾದೆಯಂತೆ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯ ನೌಕರನೊಬ್ಬ ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಸಧ್ಯ ಐದು ವರ್ಷಗಳ ಕಾಲ ಕಂಪನಿ ಟರ್ಮಿನೇಷನ್ ಮಾಡಿದ್ದು, ದೂರು ಕೂಡ ದಾಖಲು ಮಾಡುತ್ತೇವೆ ಎಂದು ಕಂಪನಿ ಹೇಳಿದೆ.

ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಯುವಕ
ಸಹೋದ್ಯೋಗಿ ಮಹಿಳೆಗೆ ಕಮೆಂಟ್ ಮಾಡಿ ಕೆಲಸ ಕಳೆದುಕೊಂಡ ಯುವಕ
Jagadisha B
| Edited By: |

Updated on:Oct 11, 2024 | 5:48 PM

Share

ಬೆಂಗಳೂರು, ಅ.11: ಸುಮ್ಮನೆ ಇರದೆ ಇರುವೆ ಬಿಟ್ಟುಕೊಂಡರು ಎನ್ನುವ ಗಾದೆಯಂತೆ ಇಲ್ಲೊಬ್ಬ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಮೆಸೇಜ್ ಮಾಡಿ ಕೆಲಸ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಇದೀಗ ಮಹಿಳೆಗೆ ಆ್ಯಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ.

ಆಗಿದ್ದೇನು?

ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯ ನೌಕರನಾಗಿದ್ದ ನಿಖಿತ್, ‘ಕರ್ನಾಟಕದಲ್ಲಿ ನೀಟಾಗಿ ಬಟ್ಟೆ ಹಾಕೋದಕ್ಕೆ ಹೇಳು ಇಲ್ಲದಿದ್ದಲ್ಲಿ ಆ್ಯಸಿಡ್ ಹಾಕ್ತಿನಿ ಎಂದು ಮಹಿಳೆ ಪತಿ ಶಹಬಾಝ್ ಅನ್ಸರ್​ಗೆ ಸಂದೇಶ ಮಾಡುವ ಮೂಲಕ ಬೆದರಿಕೆ ಹಾಕಿದ್ದ. ಈ ವಿಚಾರವನ್ನು ಮಹಿಳೆಯ ಪತಿ ‘ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ಯುವಕ, ನನ್ನ ಹೆಂಡತಿಯ ಮುಖದ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು.

ಇದನ್ನೂ ಓದಿ:50 ಕೋಟಿಗೆ ಡಿಮ್ಯಾಂಡ್, ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, ದಾಖಲೆ ನೀಡದ ವಿಜಯ್ ಟಾಟಾ

ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಹಾಗೂ ಇಟಿಯೋಸ್ ಡಿಜಿಟಲ್ ಸರ್ವಿಸ್​ಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ನಿಕಿತ್ ಶೆಟ್ಟಿಯನ್ನ ಕಂಪನಿಯಿಂದ ತೆಗೆಯಲಾಗಿದೆ. ಐದು ವರ್ಷಗಳ ಕಾಲ ಕಂಪನಿ ಟರ್ಮಿನೇಷನ್ ಮಾಡಿದೆ. ಹಾಗೂ ದೂರು ಕೂಡ ದಾಖಲು ಮಾಡುತ್ತೇವೆ ಎಂದು ಕಂಪನಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:44 pm, Fri, 11 October 24

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ