AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ

ನೆಲಮಂಗಲದ ಹನುಮಂತಪುರ ಗೇಟ್ ಬಳಿ ಪಂಚಾಯತಿ ಪಿಡಿಒ(PDO) ಬಳಿ ಇದ್ದ ಸರ್ಕಾರದ ಜಮೀನು ಫೈಲ್​ನ್ನು ಸಿನಿಮೀಯ ರೀತಿಯಲ್ಲಿ ಕಳವು ಮಾಡಿದ ಘಟನೆ ನಡೆದಿದೆ. ಈ ಕುರಿತು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಆಸ್ತಿ ನಾಶ ಪಡಿಸಲು ಯತ್ನದಡಿ ಪ್ರಕರಣ ದಾಖಲಿಸಲಾಗಿದೆ.

PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ
PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Oct 15, 2024 | 9:39 PM

Share

ಬೆಂಗಳೂರು ಗ್ರಾಮಾಂತರ, ಅ.15: ಸಿನಿಮೀಯ ರೀತಿಯಲ್ಲಿ ನೆಲಮಂಗಲ(Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ ಪಿಡಿಒ(PDO) ಬಳಿ ಇದ್ದ ಸರ್ಕಾರದ ಜಮೀನು ಫೈಲ್​ನ್ನು ಕಳವು ಮಾಡಿದ ಘಟನೆ ನಗರದ ಹನುಮಂತಪುರ ಗೇಟ್ ಬಳಿ ನಡೆದಿದೆ. ಪಿಡಿಒ ಗೀತಾಮಣಿ ಅವರು ಹೆದ್ದಾರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಮೊಬೈಲ್​ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಿಳಿಬಣ್ಣದ ಕಾರ್ ನಲ್ಲಿ ವೇಗವಾಗಿ ಬಂದ ವ್ಯಕ್ತಿಯೊಬ್ಬ ಫೈಲ್ ಕದ್ದುಎಸ್ಕೇಫ್​ ಆಗಿದ್ದಾನೆ.

ಓರ್ವನ ವಿರುದ್ದ ದೂರು ದಾಖಲು

ಸಧ್ಯ ಗುಂಡೇನಹಳ್ಳಿ ಅರುಣ್ ಕುಮಾರ್ ಎಂಬಾತ ಕಡತ ಕದ್ದ ಆರೋಪ ಕೇಳಿಬಂದಿದೆ. ಅರುಣ್ ಕುಮಾರ್ ವಿರುದ್ದ ಭೂ ವಿವಾದ ನಡೆಯುತ್ತಿದ್ದು, ನಾಳೆ ಈ ಬಗ್ಗೆ ಕೇಸ್ ಇತ್ತು. ಹೀಗಾಗಿ ಸಂಬಂಧ ಪಟ್ಟ ಮೂಲ ಕಡತ ಎಗರಿಸಿ ಅರುಣ್ ಪರಾರಿಯಾಗಿದ್ದಾನೆ ಎಂದು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಆಸ್ತಿ ನಾಶ ಪಡಿಸಲು ಯತ್ನದಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

ಸಿಡಿಲು ಬಡಿದು ರೈತ ದುರ್ಮರಣ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಡಿಲು ಬಡಿದು ದೇವಪ್ಪ(35) ಮೃತ ವ್ಯಕ್ತಿ. ಇನ್ನುಳಿದಂತೆ ಮೂವರಿಗೆ ಗಾಯ‌‌ವಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನಿನಲ್ಲಿ ಬಿಡಿಸಿಟ್ಟ ಹತ್ತಿ ಬೆಳೆಯನ್ನ ವಾಹನದಲ್ಲಿ ಲೋಡ್ ಮಾಡುವಾಗ ಸಿಡಿಲು ಬಡಿದು ದುರ್ಘಟನೆ ನಡೆದಿದ್ದು, ಈ ಕುರಿತು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Tue, 15 October 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್