AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ

ನೆಲಮಂಗಲದ ಹನುಮಂತಪುರ ಗೇಟ್ ಬಳಿ ಪಂಚಾಯತಿ ಪಿಡಿಒ(PDO) ಬಳಿ ಇದ್ದ ಸರ್ಕಾರದ ಜಮೀನು ಫೈಲ್​ನ್ನು ಸಿನಿಮೀಯ ರೀತಿಯಲ್ಲಿ ಕಳವು ಮಾಡಿದ ಘಟನೆ ನಡೆದಿದೆ. ಈ ಕುರಿತು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಆಸ್ತಿ ನಾಶ ಪಡಿಸಲು ಯತ್ನದಡಿ ಪ್ರಕರಣ ದಾಖಲಿಸಲಾಗಿದೆ.

PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ
PDO ಬಳಿ ಇದ್ದ ಸರ್ಕಾರಿ ಜಮೀನಿನ ಫೈಲ್ ಕಿತ್ಕೊಂಡು ಹೋದ ಕಿರಾತಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Oct 15, 2024 | 9:39 PM

Share

ಬೆಂಗಳೂರು ಗ್ರಾಮಾಂತರ, ಅ.15: ಸಿನಿಮೀಯ ರೀತಿಯಲ್ಲಿ ನೆಲಮಂಗಲ(Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ ಪಿಡಿಒ(PDO) ಬಳಿ ಇದ್ದ ಸರ್ಕಾರದ ಜಮೀನು ಫೈಲ್​ನ್ನು ಕಳವು ಮಾಡಿದ ಘಟನೆ ನಗರದ ಹನುಮಂತಪುರ ಗೇಟ್ ಬಳಿ ನಡೆದಿದೆ. ಪಿಡಿಒ ಗೀತಾಮಣಿ ಅವರು ಹೆದ್ದಾರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಮೊಬೈಲ್​ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಬಿಳಿಬಣ್ಣದ ಕಾರ್ ನಲ್ಲಿ ವೇಗವಾಗಿ ಬಂದ ವ್ಯಕ್ತಿಯೊಬ್ಬ ಫೈಲ್ ಕದ್ದುಎಸ್ಕೇಫ್​ ಆಗಿದ್ದಾನೆ.

ಓರ್ವನ ವಿರುದ್ದ ದೂರು ದಾಖಲು

ಸಧ್ಯ ಗುಂಡೇನಹಳ್ಳಿ ಅರುಣ್ ಕುಮಾರ್ ಎಂಬಾತ ಕಡತ ಕದ್ದ ಆರೋಪ ಕೇಳಿಬಂದಿದೆ. ಅರುಣ್ ಕುಮಾರ್ ವಿರುದ್ದ ಭೂ ವಿವಾದ ನಡೆಯುತ್ತಿದ್ದು, ನಾಳೆ ಈ ಬಗ್ಗೆ ಕೇಸ್ ಇತ್ತು. ಹೀಗಾಗಿ ಸಂಬಂಧ ಪಟ್ಟ ಮೂಲ ಕಡತ ಎಗರಿಸಿ ಅರುಣ್ ಪರಾರಿಯಾಗಿದ್ದಾನೆ ಎಂದು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಆಸ್ತಿ ನಾಶ ಪಡಿಸಲು ಯತ್ನದಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

ಸಿಡಿಲು ಬಡಿದು ರೈತ ದುರ್ಮರಣ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಡಿಲು ಬಡಿದು ದೇವಪ್ಪ(35) ಮೃತ ವ್ಯಕ್ತಿ. ಇನ್ನುಳಿದಂತೆ ಮೂವರಿಗೆ ಗಾಯ‌‌ವಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನಿನಲ್ಲಿ ಬಿಡಿಸಿಟ್ಟ ಹತ್ತಿ ಬೆಳೆಯನ್ನ ವಾಹನದಲ್ಲಿ ಲೋಡ್ ಮಾಡುವಾಗ ಸಿಡಿಲು ಬಡಿದು ದುರ್ಘಟನೆ ನಡೆದಿದ್ದು, ಈ ಕುರಿತು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Tue, 15 October 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!