AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ; ಆಂಧ್ರಪ್ರದೇಶ ಮೂಲದ ಶ್ರೀನಿವಾಸಲು ಅರೆಸ್ಟ್

ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಶ್ರೀನಿವಾಸಲುನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ; ಆಂಧ್ರಪ್ರದೇಶ ಮೂಲದ ಶ್ರೀನಿವಾಸಲು ಅರೆಸ್ಟ್
ಆರೋಪಿ ಶ್ರೀನಿವಾಸಲು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 01, 2023 | 3:19 PM

Share

ಬೆಂಗಳೂರು: ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಆಂಧ್ರಪ್ರದೇಶ(Andhra Pradesh) ಮೂಲದ ಶ್ರೀನಿವಾಸಲುನನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ(Jayanagara)ದಲ್ಲಿ ಶಿಕ್ಷಣ ಸಂಸ್ಥೆಯನ್ನು ತೆರೆದಿದ್ದ ಅರೋಪಿ ಶ್ರೀನಿವಾಸಲು, ಡೇಟಾ ಸೈನ್ಸ್​​ ಅನಲೈಸ್ ಹೆಸರಿನಲ್ಲಿ ಕೋರ್ಸ್​ ತೆರೆದಿದ್ದು, ಶಿಕ್ಷಣ ಸಂಸ್ಥೆಗೆ ಸುಮಾರು 2,500 ವಿದ್ಯಾರ್ಥಿಗಳು ದಾಖಲಾಗಿದ್ದರು. ಮಕ್ಕಳ ದಾಖಲಾತಿ ಪಡೆದು ಪ್ರವೇಶ​ ಮಾಡಿಸಿಕೊಂಡಿದ್ದ ಆರೋಪಿ. ದಾಖಲಾತಿ ಬಳಸಿ ಬ್ಯಾಂಕ್​​ನಲ್ಲಿ ಲೋನ್ ಮಾಡಿ, ನಂತರ ವಿದ್ಯಾರ್ಥಿಗಳ ಖಾತೆಗೆ ಬರುತ್ತಿದ್ದ ಲೋನ್​ ಹಣ ಪಡೆದುಕೊಳ್ಳುತ್ತಿದ್ದ. ಇದೀಗ ಲೋನ್ ಕಟ್ಟದೆ ಬ್ಯಾಂಕ್​ಗಳಿಗೆ ಶ್ರೀನಿವಾಸಲು ವಂಚನೆ ಮಾಡಿದ್ದ ಆರೋಪದ ಮೇಲೆ ಅರೆಸ್ಟ್​ ಮಾಡಲಾಗಿದೆ.

ಶ್ರೀನಿವಾಸಲು ವಿರುದ್ಧ ಸುಮಾರು 46 ವಿದ್ಯಾರ್ಥಿಗಳು ದೂರು

ಹೌದು ಆತನ ಬಂಡವಾಳ ವಿದ್ಯಾರ್ಥಿಗಳಿಗೆ ತಿಳಿಯುತ್ತಿದ್ದಂತೆ ಶ್ರೀನಿವಾಸಲು ವಿರುದ್ಧ ಸುಮಾರು 46 ವಿದ್ಯಾರ್ಥಿಗಳು ದೂರು ನೀಡಿದ್ದರು. ಈ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿ, ತನಿಖೆ ವೇಳೆ ಸುಮಾರು 18 ಕೋಟಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿತ್ತು. ಕೋಡಲೇ ಆರೋಪಿ ಶ್ರೀನಿವಾಸಲುನನ್ನ ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:Jacqueline Fernandez: 200 ಕೋಟಿ ರೂ. ವಂಚನೆ ಕೇಸ್​ನ ಚಿಂತೆ ಬಿಟ್ಟು ವಿದೇಶಕ್ಕೆ ಹಾರಲಿರುವ ಜಾಕ್ವೆಲಿನ್​ ಫರ್ನಾಂಡಿಸ್​

ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು: ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. ಹೌದು ಇಂದು(ಜೂ.1) ನಗರದ ವಿವಿಧೆಡೆ ದಾಳಿ ನಡೆಸಿದ್ದ ಪೊಲೀಸರು ಗಾಂಜಾ, ಇತರೆ ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧಿಸಿದ್ದಾರೆ. ಡ್ರಗ್​ ಪೆಡ್ಲರ್​ಗಳ ಬಳಿಯಿದ್ದ 2.5 ಕೆಜಿ ಗಾಂಜಾ, 11 ಗ್ರಾಂ ಎಂಡಿಎಂಎ, 7 ಗ್ರಾಂ ಹೈಡ್ರಾ ಮ್ಯಾಂಗೋ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್