AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED Match: ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆ, ವಿದ್ವಾಂಸಕ ಕೃತ್ಯ ತಡೆಗೆ ವಿಶೇಷ ತಂಡಗಳ ನಿಯೋಜನೆ

ಬೆಂಗಳೂರು ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್​ ನಡುವೆ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್​ಟಿ ಮಾಹಿತಿ ನೀಡಿದ್ದು, ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.

IND vs NED Match: ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆ, ವಿದ್ವಾಂಸಕ ಕೃತ್ಯ ತಡೆಗೆ ವಿಶೇಷ ತಂಡಗಳ ನಿಯೋಜನೆ
ಭಾರತ ಮತ್ತು ನೆದರ್ಲ್ಯಾಂಡ್ಸ್​ ನಡುವೆ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆImage Credit source: AFP Photo
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 11, 2023 | 5:27 PM

Share

ಬೆಂಗಳೂರು, ನ.11: ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ (IND-NED Match)​ ನಡುವೆ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್​ಟಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ ಒಟ್ಟು ಐದು ಪಂದ್ಯ ನಿಗಧಿಯಾಗಿತ್ತು. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದೆ, ಐದನೇ ಪಂದ್ಯ ನಾಳೆ ನಡೆಯಲಿದೆ. ನಾಳೆ ಭಾರತ-ನೆದರ್ಲ್ಯಾಂಡ್ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಹೀಗಾಗಿ ಚಿನ್ನಸ್ವಾಮಿ‌ ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ: IND vs NED: ಬ್ಯಾಟಿಂಗ್ ಸ್ವರ್ಗ ಬೆಂಗಳೂರಿನಲ್ಲಿ ಅಬ್ಬರಿಸುತ್ತಾ ಭಾರತ? ಪಂದ್ಯಕ್ಕೆ ಮಳೆಯ ಆತಂಕ? ಇಲ್ಲಿದೆ ವಿವರ

ಒಂಬತ್ತು ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್, 86 ಮಂದಿ ಪಿಎಸ್ಐಗಳು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ, 4 ಕೆಎಸ್​ಆರ್​ಪಿ ತುಕಡಿ, 2 ಡಿ ಸ್ವಾಟ್ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಸ್ಟೇಡಿಯಂನ ಎಲ್ಲಾ ಗೇಟ್ ಬಳಿ ವಿದ್ವಾಂಸಕ ಕೃತ್ಯ ತಪಾಸಣೆ ಕೈಗೊಳ್ಳುತ್ತೇವೆ. ಟಿಕೆಟ್ ಹಿಂದೆ ನಮೂದಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Sat, 11 November 23

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು