AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್

SIMI ಅನ್ನು 26.09.01 ರಂದು ನಿಷೇಧಿಸಲಾಗಿದೆ. PFI ಅನ್ನು 28.09.22 ರಂದು ನಿಷೇಧಿಸಲಾಗಿದೆ. ಸಾಮಾನ್ಯ ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ - ಅಲೋಕ್ ಕುಮಾರ್ ಟ್ವೀಟ್ 

ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
TV9 Web
| Edited By: |

Updated on:Sep 28, 2022 | 9:09 PM

Share

ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (ADGP Alok kumar) ಟ್ವೀಟ್ ಮಾಡಿದ್ದು, ಇಂದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದರ ಬಗ್ಗೆ (PFI Ban) ಪ್ರಸ್ತಾಪಿಸುತ್ತಾ ಇದು “ಸೆಪ್ಟೆಂಬರ್ ಕ್ರಾಂತಿ” ಎಂದು (September Revolution) ಬಣ್ಣಿಸಿದ್ದಾರೆ.

SIMI ಅನ್ನು 26.09.01 ರಂದು ನಿಷೇಧಿಸಲಾಗಿದೆ. PFI ಅನ್ನು 28.09.22 ರಂದು ನಿಷೇಧಿಸಲಾಗಿದೆ. ಸಾಮಾನ್ಯ ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಜನರ ಪರವಾಗಿ ನಮ್ಮ ಕೆಲಸ ಎಂದು ಹಿರಿಯ ಐಪಿಎಸ್ ಅಧಿಕಾರಿ​ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಶ್ರೀ ಮದ್ಭಗವದ್ಗೀತಾ (Bhagavad Gita)- 4ನೇ ಅಧ್ಯಾಯ 8ನೇ ಶ್ಲೋಕವನ್ನು ಉಲ್ಲೇಖಿಸುತ್ತಾ ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ| ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ|| ಎಂದಿದ್ದಾರೆ ಎಡಿಜಿಪಿ ಅಲೋಕ್ ಕುಮಾರ್.

ಈ ಶ್ಲೋಕದ ಭಾವಾರ್ಥ ಹೀಗಿದೆ: ಧರ್ಮಕ್ಕೆ ಹಾನಿಯಾದಾಗ ನಾನು (ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಧರ್ಮಸಂಸ್ಥಾಪನೆ ಮಾಡಲು ಪ್ರತಿ ಯುಗದಲ್ಲಿ ಭೂಮಿಯಲ್ಲಿ ಅವತರಿಸುವೆನು.

Published On - 8:48 pm, Wed, 28 September 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ