AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್

SIMI ಅನ್ನು 26.09.01 ರಂದು ನಿಷೇಧಿಸಲಾಗಿದೆ. PFI ಅನ್ನು 28.09.22 ರಂದು ನಿಷೇಧಿಸಲಾಗಿದೆ. ಸಾಮಾನ್ಯ ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ - ಅಲೋಕ್ ಕುಮಾರ್ ಟ್ವೀಟ್ 

ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
ಇದು ಸೆಪ್ಟೆಂಬರ್ ಕ್ರಾಂತಿ -ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ: ಪಿಎಫ್ಐ ಬ್ಯಾನ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
TV9 Web
| Edited By: |

Updated on:Sep 28, 2022 | 9:09 PM

Share

ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (ADGP Alok kumar) ಟ್ವೀಟ್ ಮಾಡಿದ್ದು, ಇಂದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದರ ಬಗ್ಗೆ (PFI Ban) ಪ್ರಸ್ತಾಪಿಸುತ್ತಾ ಇದು “ಸೆಪ್ಟೆಂಬರ್ ಕ್ರಾಂತಿ” ಎಂದು (September Revolution) ಬಣ್ಣಿಸಿದ್ದಾರೆ.

SIMI ಅನ್ನು 26.09.01 ರಂದು ನಿಷೇಧಿಸಲಾಗಿದೆ. PFI ಅನ್ನು 28.09.22 ರಂದು ನಿಷೇಧಿಸಲಾಗಿದೆ. ಸಾಮಾನ್ಯ ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಜನರ ಪರವಾಗಿ ನಮ್ಮ ಕೆಲಸ ಎಂದು ಹಿರಿಯ ಐಪಿಎಸ್ ಅಧಿಕಾರಿ​ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಶ್ರೀ ಮದ್ಭಗವದ್ಗೀತಾ (Bhagavad Gita)- 4ನೇ ಅಧ್ಯಾಯ 8ನೇ ಶ್ಲೋಕವನ್ನು ಉಲ್ಲೇಖಿಸುತ್ತಾ ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ| ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ|| ಎಂದಿದ್ದಾರೆ ಎಡಿಜಿಪಿ ಅಲೋಕ್ ಕುಮಾರ್.

ಈ ಶ್ಲೋಕದ ಭಾವಾರ್ಥ ಹೀಗಿದೆ: ಧರ್ಮಕ್ಕೆ ಹಾನಿಯಾದಾಗ ನಾನು (ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಧರ್ಮಸಂಸ್ಥಾಪನೆ ಮಾಡಲು ಪ್ರತಿ ಯುಗದಲ್ಲಿ ಭೂಮಿಯಲ್ಲಿ ಅವತರಿಸುವೆನು.

Published On - 8:48 pm, Wed, 28 September 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ