AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು

ಬುಧವಾರ (ಅ.16) ದಿಂದ ರವಿವಾರ (ಅ.20)ರವರೆಗು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್​ ನಡುವೆ ಟೆಸ್ಟ್​ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು
ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 15, 2024 | 7:24 AM

Share

ಬೆಂಗಳೂರು, ಅಕ್ಟೋಬರ್​ 15: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಬುಧವಾರ (ಅ.16) ರಿಂದ ರವಿವಾರ (ಅ.20)ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ (India vs New Zealand Test Cricket) ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ವಾಹನಗಳ ನಿಲುಗಡೆ ನಿಷೇಧ

  • ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.
  • ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
  • ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ವಾಹನಗಳ ನಿಲುಗಡೆ ಸ್ಥಳಗಳು

  • ಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.
  • ಕಿಂಗ್ಸ್ ರಸ್ತೆ, (ಕಬ್ಬನ್‌ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.
  • ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್​ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ