AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು. ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ […]

ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?
ಸಾಧು ಶ್ರೀನಾಥ್​
|

Updated on:May 10, 2020 | 7:49 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು.

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಫೋಸಿಸ್ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕೊರೊನಾದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ.

Published On - 7:09 pm, Sun, 10 May 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ