AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಅತಿರೇಕ ವರ್ತನೆ: ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು; ವಿಡಿಯೋ ವೈರಲ್​

ಬೆಂಗಳೂರಿನ ಕಡೆಗೆ ಬರುವ ಹೆಬ್ಬಾಳ ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ​ವಾಹನದಿಂದ ಕೆಳೆಗೆ ಇಳಿದ ಇಟಿಯಾಸ್ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಆಗ ಚಾಲಕ ಇನ್ನೋವಾ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್ ಚಾಲಕ ದಾರಿ ಬಿಟ್ಟಿಲ್ಲ. ಮುಂದೇನಾಯ್ತು? ಇಲ್ಲಿದೆ ಓದಿ..

Kiran Surya
| Edited By: |

Updated on:Dec 04, 2023 | 12:35 PM

Share

ಬೆಂಗಳೂರು, (ಡಿಸೆಂಬರ್ 04): ವ್ಯಕ್ತಿಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕಡೆಗೆ ಬರುವ ಹೆಬ್ಬಾಳ (Hebbal) ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ಇಟಿಯಾಸ್​ ವಾಹನದ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಈ ವೇಳೆ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್​ ವಾಹನ ಚಾಲಕ ಪಕ್ಕಕ್ಕೆ ಹೋಗಿಲ್ಲ. ಆಗ ಚಾಲಕ ಇನ್ನೋವಾ ಕಾರಿನಿಂದ, ಇಟಿಯಾಸ್​ ಚಾಲಕನನ್ನು ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋಗಿದ್ದಾನೆ.

ಬಳಿಕ ಕಾರು ನಿಲ್ಲಿಸಿ ಚಾಲಕ ಇಟಿಯಾಸ್​ ವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ದೃಶ್ಯಾವಳಿಗಳು ಕಾರಿನ ಡ್ಯಾಶ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಪ್ರದೀಪ್​ ಹೆರಳೆ ಎಂಬುವರು ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿ ಬೆಂಗಳೂರು ಸಂಚಾರ ಪೊಲೀಸರಿಗೆ ಟ್ಯಾಗ್​ ಮಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

“ಈ ಬಗ್ಗೆ ಅಂದು ಟ್ರಾಫಿಕ್​ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಗಾಡಿಯಲ್ಲಿ ಪ್ಯಾಸೆಂಜರ್ ಇದ್ದರೂ ಕೂಡ ಕೆಎ 05, ಎಎಲ್ 7999 ವಾಹನ ಚಾಲಕನ ಅತಿರೇಕದ ವರ್ತನೆ ತೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:28 pm, Mon, 4 December 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ