AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Youtube inspiration: ಯುಟ್ಯೂಬ್​ನಲ್ಲಿ ವೆಬ್ ​ಸಿರೀಸ್​ ನೋಡಿ ಬೈಕ್ ಕದಿಯುತ್ತಿದ್ದ ಗ್ಯಾಂಗ್​ ಬಂಧನ

ಬೈಕ್ ಕಳ್ಳರಾದ ರಾಜು, ಅಪ್ಪು ಸೇರಿದಂತೆ ಮೂವರ ಬಂಧನವಾಗಿದೆ. ಬಂಧಿತರಿಂದ ಒಟ್ಟು 8 ಬೈಕ್ ಹಲಸೂರು ಗೇಟ್​ ಪೊಲೀಸರು ಜಪ್ತಿ ಮಾಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Youtube inspiration: ಯುಟ್ಯೂಬ್​ನಲ್ಲಿ ವೆಬ್ ​ಸಿರೀಸ್​ ನೋಡಿ ಬೈಕ್ ಕದಿಯುತ್ತಿದ್ದ ಗ್ಯಾಂಗ್​ ಬಂಧನ
Youtube inspiration: ಯುಟ್ಯೂಬ್​ನಲ್ಲಿ ವೆಬ್​ಸಿರೀಸ್​ ನೋಡಿ ಬೈಕ್ ಕದಿಯುತ್ತಿದ್ದ ಗ್ಯಾಂಗ್​ ಬಂಧನ
TV9 Web
| Edited By: |

Updated on:Oct 02, 2021 | 11:05 AM

Share

ಬೆಂಗಳೂರು: ಯುಟ್ಯೂಬ್​ ನೋಡಿ ಬೈಕ್ ಕದಿಯುತ್ತಿದ್ದ ಗ್ಯಾಂಗ್​ ಅಂದರ್​ ಆಗಿದೆ. ಹಲಸೂರು ಗೇಟ್​ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಯುಟ್ಯೂಬ್​ನಲ್ಲಿ ವೆಬ್​ಸಿರೀಸ್​ ನೋಡಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಗ್ಯಾಂಗ್​ ಕದಿಯುತ್ತಿತ್ತು.

ಪಾತಕಿಗಳು ಸುಲಭವಾಗಿ ಬೈಕ್​ ಕದಿಯುವುದು ಹೇಗೆಂದು ವೀಕ್ಷಿಸಿ ಕಳವು ಮಾಡುತ್ತಿದ್ದರು. ಬೈಕ್ ಹ್ಯಾಂಡಲ್​ ಲಾಕ್ ಮುರಿದು ಕ್ಷಣ ಮಾತ್ರದಲ್ಲಿ ಕಳ್ಳತನ ಎಸಗುತ್ತಿದ್ದರು. ಹಲಸೂರು ಗೇಟ್ ಮತ್ತು ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಇವರು ತಮ್ಮ ಕೈಚಳಕ ತೋರುತ್ತಿದ್ದರು. ಬೈಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಕಳ್ಳತನ ಮಾಡುವ ಬಗ್ಗೆ ಆರೋಪಿಗಳು ಯೂಟ್ಯೂಬ್ ನಲ್ಲಿ ಸರ್ಚ್ ಮಾಡಿದ್ದಾರೆ.

ಬೈಕ್ ಕಳ್ಳರಾದ ರಾಜು, ಅಪ್ಪು ಸೇರಿದಂತೆ ಮೂವರ ಬಂಧನವಾಗಿದೆ. ಬಂಧಿತರಿಂದ ಒಟ್ಟು 8 ಬೈಕ್ ಹಲಸೂರು ಗೇಟ್​ ಪೊಲೀಸರು ಜಪ್ತಿ ಮಾಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: YouTube: ಯುಟ್ಯೂಬ್​ ಚಾನೆಲ್ ಆರಂಭಿಸಿ ಹಣ ಸಂಪಾದಿಸುವುದು ಹೇಗೆ?

Also Read: YouTube: ಯೂಟ್ಯೂಬ್​ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ – ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ

Published On - 11:04 am, Sat, 2 October 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ