AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರುವ ಎಲ್ಲಾ ಪಂದ್ಯದ ವೇಳೆ ಬಂದು ಹೋಗುವ ಎರಡೂ ಅವಧಿಯಲ್ಲೂ ಹೆಚ್ಚುವರಿ ಬಿಎಂಟಿಸಿ ಬಸ್​ಗಳು ಕಾರ್ಯಾಚರಣೆ ನಡೆಸಲಿದೆ.

IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?
ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ
Kiran Surya
| Edited By: |

Updated on: May 02, 2024 | 6:01 PM

Share

ಬೆಂಗಳೂರು, ಮೇ.02: ಐಪಿಎಲ್ ಪ್ರಿಯರಿಗೆ ಬಿಎಂಟಿಸಿ(BMTC) ಗುಡ್ ನ್ಯೂಸ್ ನೀಡಿದೆ. ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರುವ ಎಲ್ಲಾ ಪಂದ್ಯದ ವೇಳೆ ಬಂದು ಹೋಗುವ ಎರಡೂ ಅವಧಿಯಲ್ಲೂ ಹೆಚ್ಚುವರಿ ಬಿಎಂಟಿಸಿ ಬಸ್​ಗಳು ಕಾರ್ಯಾಚರಣೆ ನಡೆಸಲಿದ್ದು, ನಗರದ ಎಲ್ಲಾ ನಿಲ್ದಾಣಗಳಿಂದಲೂ ರಾತ್ರಿ ಒಂದು ಗಂಟೆವರೆಗೂ ಬಿಎಂಟಿಸಿ ಸೇವೆ ನೀಡಲಿದೆ.

ಎಲ್ಲಿಂದ ಎಲ್ಲಿಗೆ ಇರಲಿದೆ ಬಸ್

  • ಚಿನ್ನಸ್ವಾಮಿ ಸ್ಟೇಡಿಯಂ ನಿಂದ ಕಾಡುಗೋಡಿ ಮಾರ್ಗ- ಹೆಚ್ ಎಎಲ್ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ ನಿಂದ ಕಾಡುಗೋಡಿ ಮಾರ್ಗ- ಹೂಡಿ ರಸ್ತೆ
  • ಚಿನ್ನಸ್ವಾಮಿ ಕ್ರೀಡಾಂಗಣ – ಸರ್ಜಾಪುರ ಮಾರ್ಗ- ಅಗರ ದೊಮ್ಮಸಂದ್ರ
  • ಚಿನ್ನಸ್ವಾಮಿ ಸ್ಟೇಡಿಯಂ – ಎಲೆಕ್ಟ್ರಾನಿಕ್ ಸಿಟಿ ಮಾರ್ಗ- ಹೊಸೂರು ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ – ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಮಾರ್ಗ- ಜಯದೇವ ಆಸ್ಪತ್ರೆ
  • ಚಿನ್ನಸ್ವಾಮಿ ಕ್ರೀಡಾಂಗಣ – ಹೆಚ್ ಬಿ ಕ್ವಾರ್ಟರ್ಸ್ ಮಾರ್ಗ- ಎಂಸಿಟಿಸಿ & ನಾಯಂಡಹಳ್ಲಿ
  •  ಚಿನ್ನಸ್ವಾಮಿ ಸ್ಟೇಡಿಯಂ – ನೆಲಮಂಗಲ ಮಾರ್ಗ- ಯಶವಂತಪುರ
  • ಚಿನ್ನಸ್ವಾಮಿ ಸ್ಟೇಡಿಯಂ – ಜನಪ್ರಿಯ ಟೌನ್ ಶಿಪ್ ಮಾರ್ಗ- ಮಾಗಡಿ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ – ಯಲಹಂಕ 5ನೇ ಹಂತ ಮಾರ್ಗ- ಹೆಬ್ಬಾಳ
  • ಚಿನ್ನಸ್ವಾಮಿ ಸ್ಟೇಡಿಯಂ – ಹೆಗ್ಗಡೆ ನಗರ,ಯಲಹಂಕ ಮಾರ್ಗ- ನಾಗವಾರ & ಟ್ಯಾನರಿ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ – ಬಾಗಲೂರು ಮಾರ್ಗ- ಹೆಣ್ಣೂರು ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ – ಹೊಸಕೋಟೆ ಮಾರ್ಗ- ಟಿನ್ ಪ್ಯಾಕ್ಟರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?