AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಅಮೃತ್​ ಪಾಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ
ಐಪಿಎಸ್ ಅಧಿಕಾರಿ ಅಮೃತ್ ಪೌಲ್
TV9 Web
| Edited By: |

Updated on:Jul 15, 2022 | 7:37 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಬಂಧಿತರಾಗಿರುವ ಅಮೃತ್​ ಪಾಲ್​ (IPS Amrit Paul) ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪಾಲ್ ಜುಲೈ 4ರಂದು ಅಮೃತ್​ ಪಾಲ್​ ಬಂಧಿಸಿದ್ದರು.

ಇಂದು ​ಅಮೃತ್​ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್​ ಪಾಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

14 ದಿನ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪಾಲ್  ಪರಪ್ಪನ ಅಗ್ರಹಾರದ ಕ್ವಾರಂಟೈನ್​​​ ಸೆಲ್​​​​ನಲ್ಲಿರಲಿದ್ದಾರೆ.

ಕೆಳಹಂತದ ಅಧಿಕಾರಿಗಳಿಂದ ಅಮೃತ್ ಪಾಲ್ ತನಿಖೆ ಪ್ರಯೋಜನವಿಲ್ಲ: ಹೈಕೋರ್ಟ್​

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ (Regional Forensic Science Laboratory – RFSL) ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

Published On - 5:13 pm, Fri, 15 July 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು