AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಮುನ್ನವೇ 37 ಐಪಿಎಸ್​ಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ಸರ್ಕಾರ ಆದೇಶ

ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ ಅಧಿಕಾರಿಗಳು ಮತ್ತು 46 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಆ ಮೂಲಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಕೆಲ‌ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 

ಹೊಸ ವರ್ಷಕ್ಕೆ ಮುನ್ನವೇ 37 ಐಪಿಎಸ್​ಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Dec 30, 2023 | 9:59 PM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ (IPS officers) ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರೆ, 46 ಐಎಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿಯೊಂದಿಗೆ ಪದೋನ್ನತಿ ನೀಡಲಾಗಿದೆ. ಆ ಮೂಲಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.  ಕೆಲ‌ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿದರೆ, ಕೇಂದ್ರ ಸೇವೆಯಲ್ಲಿರುವ, ಅಧ್ಯಯನ ರಜೆಯಲ್ಲಿರುವ ಅಧಿಕಾರಿಗಳು, ಕೆಲ ದಿನಗಳ ಹಿಂದಷ್ಟೇ ಸ್ಥಳ ನಿಯೋಜಿಸಲ್ಪಟ್ಟ ಅಧಿಕಾರಿಗಳು ಸೇರಿದಂತೆ 46 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

  • ಕಮಲ್‌ ಪಂತ್: ನೇಮಕಾತಿ ವಿಭಾಗದ ಡಿಜಿಪಿ
  • ಅಲೋಕ್‌ ಕುಮಾರ್: ರಸ್ತೆ ಸುರಕ್ಷತಾ ವಿಭಾಗದ ವಿಶೇಷ ಆಯುಕ್ತ
  • ಸೀಮಂತ್ ಕುಮಾರ್ ಸಿಂಗ್: ಎಡಿಜಿಪಿ, ಬಿಎಂಟಿಎಫ್
  • ಹರಿಶೇಖರನ್: ಎಡಿಜಿಪಿ, ಹೋಂಗಾರ್ಡ್ಸ್‌ ಮತ್ತು ಸಿವಿಲ್ ಡಿಫೆನ್ಸ್
  • ನಂಜುಂಡಸ್ವಾಮಿ: ಅಗ್ನಿಶಾಮಕ ಮತ್ತು ತುರ್ತು ಸೇವೆ ಎಡಿಜಿಪಿ
  • ಚಂದ್ರಗುಪ್ತಾ: ಬೆಂಗಳೂರು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ
  • ತ್ಯಾಗರಾಜನ್: ಪೂರ್ವ ವಲಯ ಐಜಿಪಿ
  • ಅಮಿತ್ ಸಿಂಗ್: ಪಶ್ಚಿಮ ವಲಯ ಐಜಿಪಿ
  • ರವಿಕುಮಾರ್: ಇಂಟಲಿಜೆನ್ಸ್ ಡಿಐಜಿ
  • ಶಾಂತನು ಸಿನ್ಹಾ: ಪೊಲೀಸ್ ಉಪ ಮಹಾನಿರೀಕ್ಷಕರು
  • ದಿವ್ಯಾ ವಿ.ಗೋಪಿನಾಥ್: ಪೊಲೀಸ್ ಉಪ ಮಹಾನಿರೀಕ್ಷಕರು ಮತ್ತು ನಿರ್ದೇಶಕರು, ವಿಧಿವಿಜ್ಞಾನ ಪ್ರಯೋಗಾಲಯ
  • ಸುಧೀರ್ ಕುಮಾರ್ ರೆಡ್ಡಿ: ಪೊಲೀಸ್ ಜನರಲ್, ಅರಣ್ಯ ಕೋಶ, ಅಪರಾಧ ತನಿಖಾ ಇಲಾಖೆ

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On - 9:26 pm, Sat, 30 December 23

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್