AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ದಾಳಿ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

IT Raid: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 27, 2023 | 11:27 AM

Share

ಬೆಂಗಳೂರು, (ಸೆಪ್ಟೆಂಬರ್ 27): ಬೆಂಗಳೂರಿನಲ್ಲಿ (Bengaluru) ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ(IT Raid). 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ (IT Officers) ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ‌ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು(ಸೆ.27) ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಆ ಉದ್ಯಮಿ ಯಾರು? ಯಾಕಾಗಿ ದಾಳಿ ಮಾಡಲಾಗಿದೆ? ಏಷ್ಟು ತೆರಿಗೆ ವಂಚನೆ ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಪತ್ರಿಕಾ ಪ್ರಕರಣೆ ಮೂಲಕ ಮಾಹಿತಿ ನೀಡಲಿದ್ದಾರೆ.

Published On - 10:27 am, Wed, 27 September 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ