AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ದಾಳಿ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

IT Raid: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 27, 2023 | 11:27 AM

Share

ಬೆಂಗಳೂರು, (ಸೆಪ್ಟೆಂಬರ್ 27): ಬೆಂಗಳೂರಿನಲ್ಲಿ (Bengaluru) ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ(IT Raid). 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ (IT Officers) ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ‌ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು(ಸೆ.27) ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಆ ಉದ್ಯಮಿ ಯಾರು? ಯಾಕಾಗಿ ದಾಳಿ ಮಾಡಲಾಗಿದೆ? ಏಷ್ಟು ತೆರಿಗೆ ವಂಚನೆ ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಪತ್ರಿಕಾ ಪ್ರಕರಣೆ ಮೂಲಕ ಮಾಹಿತಿ ನೀಡಲಿದ್ದಾರೆ.

Published On - 10:27 am, Wed, 27 September 23

Follow Us
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ