IT Raids In Bengaluru: ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ

IT officials raid On businessman: ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಇಂದು(ನವೆಂಬರ್ 21) ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ.

IT Raids In Bengaluru: ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ
ಸಾಂದರ್ಭಿಕ ಚಿತ್ರ
Follow us
| Edited By: ರಮೇಶ್ ಬಿ. ಜವಳಗೇರಾ

Updated on:Nov 21, 2023 | 8:58 AM

ಬೆಂಗಳೂರು, (ನವೆಂಬರ್ 21): ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಇಂದು(ನವೆಂಬರ್ 21) ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ದಾಳಿಯಾಗಿದೆ(IT Raids). ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ನಿನ್ನೆ(ನವೆಂಬರ್ 2)) ಅಷ್ಟೇ ಬೆಂಗಳೂರಿನಲ್ಲಿ ಒಟ್ಟು 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಅಲ್ಲದೇ ಮೊನ್ನೇ ಬೆಂಗಳೂರಿನ ವಿವಿದೆಡೆ ಡ್ರೈಫ್ರೂಟ್ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 am, Tue, 21 November 23

ತಾಜಾ ಸುದ್ದಿ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ
ಸಿಟಿ ರವಿ ಕತೆ ಬಿಜೆಪಿ ನಾಯಕರು ಹೆಚ್ಚುಕಡಿಮೆ ಮುಗಿಸಿದ್ದಾರೆ: ಎಂ ಲಕ್ಷಣ್
ಸಿಟಿ ರವಿ ಕತೆ ಬಿಜೆಪಿ ನಾಯಕರು ಹೆಚ್ಚುಕಡಿಮೆ ಮುಗಿಸಿದ್ದಾರೆ: ಎಂ ಲಕ್ಷಣ್
ಮೊಟ್ಟೆಗಳ ತಿಂದು ಕೋಳಿಯ ಕೊಂದಿದ್ದ ನಾಗರ ಹಾವು ಸೆರೆ ಸಿಕ್ಕಿತು 
ಮೊಟ್ಟೆಗಳ ತಿಂದು ಕೋಳಿಯ ಕೊಂದಿದ್ದ ನಾಗರ ಹಾವು ಸೆರೆ ಸಿಕ್ಕಿತು 
ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸದು: ಜಗದೀಶ್ ಶೆಟ್ಟರ್
ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸದು: ಜಗದೀಶ್ ಶೆಟ್ಟರ್