Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
Follow us
TV9 Web
| Updated By: ಆಯೇಷಾ ಬಾನು

Updated on: Dec 02, 2021 | 1:26 PM

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನ HSR ಲೇಔಟ್‌ನಲ್ಲಿರುವ ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಕಚೇರಿಯ ಮೇಲೂ ದಾಳಿ ನಡೆದಿದ್ದು ಶೋಧ ಕಾರ್ಯ ನಡೆಯುತ್ತಿದೆ. ಐಟಿ ಅಧಿಕಾರಿಗಳು ಕಚೇರಿಯ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಹದಿನೈದು ಜನ ಐಟಿ ಅಧಿಕಾರಿಗಳು ಬಂದಿದ್ದರು. ನಮ್ಮ ಎರಡು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. 150 ಜನರು ನಮ್ಮ ಕಂಪನಿಯಲ್ಲಿ ಕೆಲಸ ಮಾಡ್ತಾರೆ. ಒಂದು ಸಾಫ್ಟ್ ಕಂಪನಿ, ಮತ್ತೊಂದು ರಿಯಲ್ ಎಸ್ಟೇಟ್ ಕಂಪನಿ. ಸದ್ಯ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ರಾಜಕಾರಣಿಯಾಗಿರುವ ರಾಮೋಜಿ ಗೌಡ ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಸಂಬಂಧ ಹೊಂದಿದ್ದಾರೆ.

ಇದನ್ನೂ ಒದಿ: ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ದೇವೇಗೌಡ, ಮೋದಿ ಭೇಟಿ ಹೊಸದೇನಲ್ಲ; ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರವಾಗಿ ಭೇಟಿ ನಡೆದಿದೆ: ಹೆಚ್​ಡಿ ಕುಮಾರಸ್ವಾಮಿ

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ