AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
TV9 Web
| Edited By: |

Updated on: Dec 02, 2021 | 1:26 PM

Share

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನ HSR ಲೇಔಟ್‌ನಲ್ಲಿರುವ ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಕಚೇರಿಯ ಮೇಲೂ ದಾಳಿ ನಡೆದಿದ್ದು ಶೋಧ ಕಾರ್ಯ ನಡೆಯುತ್ತಿದೆ. ಐಟಿ ಅಧಿಕಾರಿಗಳು ಕಚೇರಿಯ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಹದಿನೈದು ಜನ ಐಟಿ ಅಧಿಕಾರಿಗಳು ಬಂದಿದ್ದರು. ನಮ್ಮ ಎರಡು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. 150 ಜನರು ನಮ್ಮ ಕಂಪನಿಯಲ್ಲಿ ಕೆಲಸ ಮಾಡ್ತಾರೆ. ಒಂದು ಸಾಫ್ಟ್ ಕಂಪನಿ, ಮತ್ತೊಂದು ರಿಯಲ್ ಎಸ್ಟೇಟ್ ಕಂಪನಿ. ಸದ್ಯ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ರಾಜಕಾರಣಿಯಾಗಿರುವ ರಾಮೋಜಿ ಗೌಡ ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಸಂಬಂಧ ಹೊಂದಿದ್ದಾರೆ.

ಇದನ್ನೂ ಒದಿ: ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ದೇವೇಗೌಡ, ಮೋದಿ ಭೇಟಿ ಹೊಸದೇನಲ್ಲ; ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರವಾಗಿ ಭೇಟಿ ನಡೆದಿದೆ: ಹೆಚ್​ಡಿ ಕುಮಾರಸ್ವಾಮಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ