AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
TV9 Web
| Edited By: ಆಯೇಷಾ ಬಾನು|

Updated on: Dec 02, 2021 | 1:26 PM

Share

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನ HSR ಲೇಔಟ್‌ನಲ್ಲಿರುವ ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಕಚೇರಿಯ ಮೇಲೂ ದಾಳಿ ನಡೆದಿದ್ದು ಶೋಧ ಕಾರ್ಯ ನಡೆಯುತ್ತಿದೆ. ಐಟಿ ಅಧಿಕಾರಿಗಳು ಕಚೇರಿಯ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಹದಿನೈದು ಜನ ಐಟಿ ಅಧಿಕಾರಿಗಳು ಬಂದಿದ್ದರು. ನಮ್ಮ ಎರಡು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. 150 ಜನರು ನಮ್ಮ ಕಂಪನಿಯಲ್ಲಿ ಕೆಲಸ ಮಾಡ್ತಾರೆ. ಒಂದು ಸಾಫ್ಟ್ ಕಂಪನಿ, ಮತ್ತೊಂದು ರಿಯಲ್ ಎಸ್ಟೇಟ್ ಕಂಪನಿ. ಸದ್ಯ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ರಾಜಕಾರಣಿಯಾಗಿರುವ ರಾಮೋಜಿ ಗೌಡ ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಸಂಬಂಧ ಹೊಂದಿದ್ದಾರೆ.

ಇದನ್ನೂ ಒದಿ: ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ದೇವೇಗೌಡ, ಮೋದಿ ಭೇಟಿ ಹೊಸದೇನಲ್ಲ; ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರವಾಗಿ ಭೇಟಿ ನಡೆದಿದೆ: ಹೆಚ್​ಡಿ ಕುಮಾರಸ್ವಾಮಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ