AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಕಡೆ ಐಟಿ ದಾಳಿ
TV9 Web
| Edited By: ಆಯೇಷಾ ಬಾನು|

Updated on: Dec 02, 2021 | 1:26 PM

Share

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಸೇರಿದ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನ HSR ಲೇಔಟ್‌ನಲ್ಲಿರುವ ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಕಚೇರಿಯ ಮೇಲೂ ದಾಳಿ ನಡೆದಿದ್ದು ಶೋಧ ಕಾರ್ಯ ನಡೆಯುತ್ತಿದೆ. ಐಟಿ ಅಧಿಕಾರಿಗಳು ಕಚೇರಿಯ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಹದಿನೈದು ಜನ ಐಟಿ ಅಧಿಕಾರಿಗಳು ಬಂದಿದ್ದರು. ನಮ್ಮ ಎರಡು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. 150 ಜನರು ನಮ್ಮ ಕಂಪನಿಯಲ್ಲಿ ಕೆಲಸ ಮಾಡ್ತಾರೆ. ಒಂದು ಸಾಫ್ಟ್ ಕಂಪನಿ, ಮತ್ತೊಂದು ರಿಯಲ್ ಎಸ್ಟೇಟ್ ಕಂಪನಿ. ಸದ್ಯ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ರಾಜಕಾರಣಿಯಾಗಿರುವ ರಾಮೋಜಿ ಗೌಡ ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಸಂಬಂಧ ಹೊಂದಿದ್ದಾರೆ.

ಇದನ್ನೂ ಒದಿ: ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ದೇವೇಗೌಡ, ಮೋದಿ ಭೇಟಿ ಹೊಸದೇನಲ್ಲ; ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರವಾಗಿ ಭೇಟಿ ನಡೆದಿದೆ: ಹೆಚ್​ಡಿ ಕುಮಾರಸ್ವಾಮಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ