AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಬೆಂಗಳೂರಿನ ವಿವಿಧ ಏರಿಯಾಗಳಲ್ಲಿರುವ ಆಭರಣ ಜ್ಯೂವೆಲರ್ಸ್ ಮಳಿಗೆಗಳ ಮೇಲೆ ಐಟಿ ದಾಳಿ

IT Raids On Abharan Jewellers: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಮಂಗಳೂರಿನಲ್ಲಿರುವ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಶಿವಭಾಗ್ ಚಿನ್ನದಂಗಡಿಗಳ ಮೇಲೆ ಐಟಿ ಅಧಿಕಾರಿಗಳು ಮಾಡಿದ್ದರೆ, ಇತ್ತ ಬೆಂಗಳುರಿನ ಹಲವು ಏರಿಯಾಗಳಲ್ಲಿರುವ ಆಭರಣ ಜ್ಯೂವೆಲರ್ಸ್ ಮಳಿಗೆಗಳ ಮೇಲೆ ಐಟಿ ದಾಳಿಯಾಗಿದೆ.

IT Raids: ಬೆಂಗಳೂರಿನ ವಿವಿಧ ಏರಿಯಾಗಳಲ್ಲಿರುವ ಆಭರಣ ಜ್ಯೂವೆಲರ್ಸ್ ಮಳಿಗೆಗಳ ಮೇಲೆ ಐಟಿ ದಾಳಿ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Oct 31, 2023 | 11:11 AM

Share

ಬೆಂಗಳೂರು, (ಅಕ್ಟೋಬರ್ 31): ಉಡುಪಿ ಹಾಗೂ ಮಂಗಳೂರಿನಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲೂ ಸಹ ಚಿನ್ನಾಭರಣ ಮಳಿಗೆಗಳಿಗೆ ಐಟಿ ಅಧಿಕಾರಿಗಳು (IT Raids( ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಎಂ.ಜಿ ರಸ್ತೆ, ಮಹಾಲಕ್ಷ್ಮಿ ಲೇಔಟ್, ಗಿರಿನಗರ, ಬನಶಂಕರಿಯಲ್ಲಿರುವ ಆಭರಣ ಜ್ಯೂವೆಲರ್ಸ್(abharan jewellers) ಮಳಿಗೆಗಳ ಮೇಲೆ ಐಟಿ ದಾಳಿಯಾಗಿದೆ. ಒಟ್ಟು 30 ಕಾರುಗಳಲ್ಲಿ ತೆರಳಿರುವ ಐಟಿ ಅಧಿಕಾರಿಗಳ ತಂಡ, ಬೆಂಗಳೂರಿನಲ್ಲಿರುವ ಆಭರಣ ಜ್ಯೂವೆಲರ್ಸ್ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: IT Raids: ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ

ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಮಂಗಳೂರಿನಲ್ಲಿರುವ ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಶಿವಭಾಗ್ ಚಿನ್ನದಂಗಡಿಗಳ ಮೇಲೆ ಐಟಿ ಅಧಿಕಾರಿಗಳು ಮಾಡಿದ್ದರೆ, ಇತ್ತ ಬೆಂಗಳುರಿನ ಹಲವು ಏರಿಯಾಗಳಲ್ಲಿರುವ ಆಭರಣ ಜ್ಯೂವೆಲರ್ಸ್ ಮಳಿಗೆಗಳ ಮೇಲೆ ಐಟಿ ದಾಳಿಯಾಗಿದೆ.

ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಐಟಿ ರೇಡ್‌ ಆಗುತ್ತಲೇ ಇದೆ. ಚಿನ್ನಂದಗಡಿಗಳ ಮೇಲೆಯಯೇ ದಾಳಿಯಾಗುತ್ತಲೇ ಇದೆ. ಆದ್ರೆ, ಕಳೆದ ಬಾರಿಯ ದಾಳಿ ವೇಳೆ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ನಗದು ಹಣ ಸಿಕ್ಕಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​