AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯದೇವ ಆಸ್ಪತ್ರೆ ಹಾಲಿ ನಿರ್ದೇಶಕರ ಅವಧಿ  ಜುಲೈ 19ಕ್ಕೆ ಮುಕ್ತಾಯ; ಡಾ.ಮಂಜುನಾಥ್​ರನ್ನೇ ಮುಂದುವರಿಸಲು ಸರ್ಕಾರಕ್ಕೆ ಒತ್ತಾಯ

ಜಯದೇವ ಆಸ್ಪತ್ರೆಯ ಹಾಲಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್​ರವರ​ ಅವಧಿ  ಜುಲೈ 19ಕ್ಕೆ ಮುಕ್ತಾಯಗೊಳ್ಳಲಿದ್ದು, ಹಾಲಿ ನಿರ್ದೇಶಕರನ್ನು ಮುಂದುವರಿಸಬೇಕೋ ಅಥವಾ ಹೊಸ ನಿರ್ದೇಶಕರ ನೇಮಕ  ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ.

ಜಯದೇವ ಆಸ್ಪತ್ರೆ ಹಾಲಿ ನಿರ್ದೇಶಕರ ಅವಧಿ  ಜುಲೈ 19ಕ್ಕೆ ಮುಕ್ತಾಯ; ಡಾ.ಮಂಜುನಾಥ್​ರನ್ನೇ ಮುಂದುವರಿಸಲು ಸರ್ಕಾರಕ್ಕೆ ಒತ್ತಾಯ
ಜಯದೇವ ಆಸ್ಪತ್ರೆ ಬೆಂಗಳೂರು
TV9 Web
| Edited By: |

Updated on:Jul 16, 2022 | 5:51 PM

Share

ಬೆಂಗಳೂರು: ಜಯದೇವ ಆಸ್ಪತ್ರೆಯ (Jayadeva hospital) ಹಾಲಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್​ರವರ​ ಅವಧಿ  ಜುಲೈ 19ಕ್ಕೆ ಮುಕ್ತಾಯಗೊಳ್ಳಲಿದ್ದು, ಹಾಲಿ ನಿರ್ದೇಶಕರನ್ನು ಮುಂದುವರಿಸಬೇಕೋ ಅಥವಾ ಹೊಸ ನಿರ್ದೇಶಕರ ನೇಮಕ  ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ.  ಆದರೆ ಡಾ.ಮಂಜುನಾಥ್​ರನ್ನೇ ಮುಂದುವರಿಸುವಂತೆ ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಆದರೆ ರಾಜ್ಯ ಸರ್ಕಾರ ಈವರೆಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಇನ್ನೂ ಡಾ.ಮಂಜುನಾಥ್​ ಸೇವೆ ಮುಂದುವರಿಕೆಗೆ ಕೆಲ ಸಚಿವರ ಅಡ್ಡಿ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬರುತ್ತಿದೆ. ಈ ಸಂಬಂಧ  ವೈದ್ಯಕೀಯ ಶಿಕ್ಷಣ ಸಚಿವರು ಡಾ.ಮಂಜುನಾಥ್​ ಅವರ ಜೊತೆ ಚರ್ಚೆ ನಡೆಸಿದ್ದಾರೆ.  ಡಾ.ಮಂಜುನಾಥ್​ರವರ ಸೇವೆಯನ್ನು ರಾಜ್ಯ ಸರ್ಕಾರ ಮೊಟಕುಗೊಳಿಸಿದರೆ, ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಒಪಿಡಿಯನ್ನು ಬಂದ್​ ಮಾಡುವ ಸಾಧ್ಯತೆ  ಇದೆ.

Published On - 5:51 pm, Sat, 16 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?