AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡುವುದಾಗಿ ಜೆಡಿಎಸ್‌ ಘೋಷಣೆ

ದೇವೇಗೌಡರು ಮಹಿಳಾ ಮೀಸಲಾತಿ ಬಗ್ಗೆ ಧ್ವನಿ ಎತ್ತಿದ್ರು. ಹೀಗಾಗಿ ನಾವು ಅವ್ರಿಗೆ ಬೆಂಬಲ ಕೊಡುತ್ತಿದ್ದೇವೆ‌. ದೇವೇಗೌಡರಿಗೆ ಮುರ್ಮು ಮನವಿ‌ ಮಾಡಿದ್ರು. ಬುಡಕಟ್ಟು ಜನಾಂಗದ ಮಹಿಳೆ ಅವ್ರು. ನಮ್ಮ ನಾಯಕರ ಬಳಿ ಬಂದು ಮತ ಕೇಳಿದ್ದಾರೆ.

ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡುವುದಾಗಿ ಜೆಡಿಎಸ್‌ ಘೋಷಣೆ
ರಾಷ್ಟ್ರಪತಿ ದ್ರೌಪದಿ ಮುರ್ಮು
TV9 Web
| Edited By: |

Updated on: Jul 15, 2022 | 6:39 PM

Share

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ(Draupadi Murmur) ಬೆಂಬಲ ನೀಡಲು ಜೆಡಿಎಸ್‌(JDS) ನಿರ್ಧಾರ ಮಾಡಿದೆ ಎಂದು ಜೆಡಿಎಸ್ ಶಾಸಕಾಂಗ ಸಭೆ ನಂತರ ಬಂಡೆಪ್ಪ ಕಾಶಂಪುರ(Bandeppa Kashampur) ಹೇಳಿದ್ದಾರೆ. ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಂಡೆಪ್ಪ ಕಾಶಂಪೂರ್, ರಾಷ್ಟ್ರಪತಿ ಚುನಾವಣೆ ಸಂಬಂಧ ಸಭೆ ಆಗಿದೆ. NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ದೇವೇಗೌಡರು ಮಹಿಳಾ ಮೀಸಲಾತಿ ಬಗ್ಗೆ ಧ್ವನಿ ಎತ್ತಿದ್ರು. ಹೀಗಾಗಿ ನಾವು ಅವ್ರಿಗೆ ಬೆಂಬಲ ಕೊಡುತ್ತಿದ್ದೇವೆ‌. ದೇವೇಗೌಡರಿಗೆ ಮುರ್ಮು ಮನವಿ‌ ಮಾಡಿದ್ರು. ಬುಡಕಟ್ಟು ಜನಾಂಗದ ಮಹಿಳೆ ಅವ್ರು. ನಮ್ಮ ನಾಯಕರ ಬಳಿ ಬಂದು ಮತ ಕೇಳಿದ್ದಾರೆ. ಪಕ್ಷ ಯಾವುದು ಅಂತ ನೋಡದೆ ಮಹಿಳೆ, ಆದಿವಾಸಿ ಜನಾಂಗದ ಮಹಿಳೆ ಎಂದು ಅವ್ರಿಗೆ ಬೆಂಬಲ ನೀಡುತ್ತೇವೆ ಎಂದರು.

ಇದೇ ವೇಲೆ ಅವರು, ಸಿದ್ದರಾಮೋತ್ಸವ ಡಿಕೆ ಶಿವಕುಮಾರೋತ್ಸವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ್ರೆ ಏನು ಮಾಡ್ತೀವಿ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ಇದೆ. ಆದ್ರೆ ಇವತ್ತು ನೀರು ಸಮುದ್ರ ಪಾಲಾಗ್ತಿದೆ. ನಾವು ಯಾವುದೇ ಉತ್ಸವ ಮಾಡೋದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ವೈಯಕ್ತಿಕ ಉತ್ಸವ ನಾವು ಮಾಡೊಲ್ಲ. ಜನರಿಗೆ ನಾವು ಏನು ಮಾಡ್ತೀವಿ ಅಂತ ಹೇಳಿ ಜನರ ಮುಂದೆ ಹೋಗ್ತೀವಿ ಎಂದು ಬಂಡೆಪ್ಪ ಕಾಶಂಪೂರ್ ಹೇಳಿದ್ರು.

ಸರ್ಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ?

ಸರ್ಕಾರಿ ಕಚೇರಿಯಲ್ಲಿ ಫೋಟೋ ನಿಷೇಧ ಮಾಡಿರುವ ಕುರಿತು ಮಾತನಾಡಿದ ಬಂಡೆಪ್ಪ ಕಾಶಂಪೂರ್, ನಾವು ಸರಿಯಾಗಿದ್ದರೆ ಫೋಟೋ ವಿಡಿಯೋಗೆ ಯಾಕೆ ಹೆದರಬೇಕು. ಹೀಗೆ ನಿಷೇಧ ಮಾಡಿದ್ರೆ 40% ಆರೋಪಕ್ಕೆ ಪುಷ್ಟಿ ನೀಡಿದಂತೆ ಆಗುತ್ತದೆ. ಸರ್ಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ? ಇದನ್ನ ಕೂಡಲೇ ಸರ್ಕಾರ ವಾಪಸ್ ಪಡೆಯಬೇಕು ಎಂದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್