AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆನರಸೀಪುರಕ್ಕೆ ಪೊಲೀಸ್ ಠಾಣೆ ಬೇಕೆಂದು ಕೈಯಲ್ಲಿ ಅರ್ಜಿ ಹಿಡಿದು ಹಳೆಯ ಸ್ನೇಹಿತನ ಮನೆಗೆ ಬಂದ ಹೆಚ್​ಡಿ ರೇವಣ್ಣ

Holenarasipura police station: ಹೊಳೆನರಸೀಪುರದಲ್ಲಿ ಒಂದು ಪೊಲೀಸ್ ಠಾಣೆ ಆಗಬೇಕಿತ್ತು. ಅದಕ್ಕಾಗಿ ಬಂದಿದ್ದೆ ಅಷ್ಟೇ, ರಾಜಕೀಯದ ಬಗ್ಗೆ ಚರ್ಚಿಸಿಲ್ಲ ಎಂದು ಆರ್​ ಟಿ ನಗರದಲ್ಲಿರುವ ನಿವಾಸದಲ್ಲಿ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಮಾಜಿ ಸಚಿವ ಹೆಚ್.​ಡಿ. ರೇವಣ್ಣ ಹೇಳಿದ್ದಾರೆ.

ಹೊಳೆನರಸೀಪುರಕ್ಕೆ ಪೊಲೀಸ್ ಠಾಣೆ ಬೇಕೆಂದು ಕೈಯಲ್ಲಿ ಅರ್ಜಿ ಹಿಡಿದು ಹಳೆಯ ಸ್ನೇಹಿತನ ಮನೆಗೆ ಬಂದ ಹೆಚ್​ಡಿ ರೇವಣ್ಣ
ಹೊಳೆನರಸೀಪುರದಲ್ಲಿ ಪೊಲೀಸ್ ಠಾಣೆ ಆಗಬೇಕಿತ್ತು ಎಂದು ಕೈಯಲ್ಲಿ ಅರ್ಜಿ ಹಿಡಿದು ಹಳೆಯ ಸ್ನೇಹಿತನ ಮನೆಗೆ ಬಂದ ಮಾಜಿ ಸಚಿವ ಹೆಚ್​ಡಿ ರೇವಣ್ಣ
TV9 Web
| Edited By: |

Updated on:Jun 15, 2021 | 12:26 PM

Share

ಬೆಂಗಳೂರು: ಹಾಸನ ಜಿಲ್ಲೆಯಲ್ಲಿರುವ ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರವಾದ ಹೊಳೆನರಸೀಪುರದಲ್ಲಿ ಪೊಲೀಸ್ ಠಾಣೆ ಆಗಬೇಕಿತ್ತು ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಕೈಯಲ್ಲಿ ಅರ್ಜಿ ಹಿಡಿದು ರಾಜ್ಯದ ಗೃಹ ಸಚಿವರೂ ಆದ ತಮ್ಮ ಹಳೆಯ ಸ್ನೇಹಿತ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಇಂದು ಬಂದಿದ್ದರು.

ಹೊಳೆನರಸೀಪುರದಲ್ಲಿ ಒಂದು ಪೊಲೀಸ್ ಠಾಣೆ ಆಗಬೇಕಿತ್ತು. ಅದಕ್ಕಾಗಿ ಬಂದಿದ್ದೆ ಅಷ್ಟೇ, ರಾಜಕೀಯದ ಬಗ್ಗೆ ಚರ್ಚಿಸಿಲ್ಲ ಎಂದು ಆರ್​ ಟಿ ನಗರದಲ್ಲಿರುವ ಸಚಿವ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸದಲ್ಲಿ ಭೇಟಿಯಾದ ಬಳಿಕ ಮಾಜಿ ಸಚಿವ ಹೆಚ್.​ಡಿ. ರೇವಣ್ಣ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ನಮ್ಮ ಹಳೆಯ ಸ್ನೇಹಿತ. ನಮ್ಮ ಪಕ್ಷದಲ್ಲಿ ಇದ್ದವರು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಬದಲಾವಣೆಯ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರವೂ ಗೊತ್ತಿಲ್ಲ. ಎಲ್ಲವನ್ನೂ 2023ಕ್ಕೆ ನೋಡೋಣ ಎಂದು ಮಾಜಿ ಸಚಿವ ಹೆಚ್.​ಡಿ. ರೇವಣ್ಣ ಬೆಂಗಳೂರಿನಲ್ಲಿ ಹೇಳಿದ್ದಾರೆ.

(JDS mla hd revanna pleads for police station in his home assembly constituency holenarasipura)

ಹಾಸನದಲ್ಲಿ ಶಿಷ್ಟಾಚಾರ ಪಕ್ಕಕ್ಕಿಟ್ಟು ಹೆಚ್ ಡಿ ರೇವಣ್ಣಗೆ ಪಕ್ಕ ಕೂಡಿಸಿಕೊಂಡು, ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

Published On - 12:18 pm, Tue, 15 June 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?