AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 26, 2022 | 11:05 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ