AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 26, 2022 | 11:05 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ