AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ

ಕಡಲೇಕಾಯಿ ಪರಷೆಗೆ 10 ಕ್ಕೂ ಅಧಿಕ ಜಿಲ್ಲೆಗಳು ಭಾಗವಹಿಸಲಿವೆ. ತಮಿಳುನಾಡು, ಆಂಧ್ರ ಪ್ರದೇಶದ ರಾಜ್ಯದಿಂದ ಸಹಸ್ರಾರು ಜನರು ಪರಷೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೇಕಾಯಿ ಪರಿಷೆ ನಡೆಸಲು ಪಾಲಿಕೆ ಅನುಮತಿ ನೀಡಿದೆ.

ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ
ಕಡಲೆಕಾಯಿ ಪರಿಷೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 10, 2021 | 10:24 AM

Share

ಬೆಂಗಳೂರು: ನವೆಂಬರ್ 29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭವಾಗಲಿದೆ. ಇದು ಕಾರ್ತಿಕ‌ಮಾಸದಲ್ಲಿ ನಡೆಯುವ ಬೆಂಗಳೂರಿನ ಹಬ್ಬ ಎಂದೇ ಜನಪ್ರಿಯತೆ ಪಡೆದಿದೆ. ಕಳೆದ ವರ್ಷ ಕೊರೊನಾ ಹೆಚ್ಚಿದ್ದರಿಂದ ಕಡಲೆ ಪರಷೆ ನಡೆಸಲು ಸಾಧ್ಯಾವಗಿರಲಿಲ್ಲ. ಆದರೆ ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆ ಇರುವ ಕಾರಣ ಜಾತ್ರೆ ನಡೆಸಲು ಅನುಮತಿ ನೀಡಲಾಗಿದೆ. ಕಡಲೇಕಾಯಿ ಪರಷೆಗೆ 10 ಕ್ಕೂ ಅಧಿಕ ಜಿಲ್ಲೆಗಳು ಭಾಗವಹಿಸಲಿವೆ. ತಮಿಳುನಾಡು, ಆಂಧ್ರ ಪ್ರದೇಶದ ರಾಜ್ಯದಿಂದ ಸಹಸ್ರಾರು ಜನರು ಪರಷೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೇಕಾಯಿ ಪರಿಷೆ ನಡೆಸಲು ಪಾಲಿಕೆ ಅನುಮತಿ ನೀಡಿದೆ.

ಹದಿಮೂರನೇ ಶತಮಾನದ ಆಸುಪಾಸಿನಲ್ಲಿ ಭಾರತಕ್ಕೆ ಬಂದ ಶೇಂಗಾ ಬ್ರೆಜಿಲ್​ನ ಕಡಲೇಕಾಯಿ ಭಾರತಕ್ಕೆ ಸುಮಾರು 16ನೇ ಶತಮಾನದ ಆಸುಪಾಸಿನಲ್ಲಿ ಬಂತು ಎಂಬ ಮಾತಿದೆ. ಕ್ರೈಸ್ತ ಮಿಶನರಿಗಳ ಮೂಲಕ ಶೇಂಗಾ ಭಾರತಕ್ಕೆ ಕಾಲಿಟ್ಟಿತು ಎಂದೂ ಅಂದಾಜಿಸಲಾಗಿದೆ. ಇದನ್ನು 1910 ರ ಆಸುಪಾಸಿನಲ್ಲಿ ಗುಜರಾತ್ ರಾಜ್ಯಕ್ಕೆ ಪರಿಚಯಿಸಿದವರು ತಮಿಳುನಾಡು ಮೂಲದ ಪದ್ಮಾ ಭಾಯಿ ಪಟೇಲ್ ಎಂದು ಕೆಲವೆಡೆ ಮಾಹಿತಿ ಇದೆ.

ಕಡಲೇಕಾಯಿಗೆ ಶೇಂಗಾ ಹೆಸರು ಬಂದಿದ್ದು ಹೇಗೆ? ಆದರೆ, ಇದು ಭಾರತದಲ್ಲಿ ಪ್ರಸಿದ್ಧಿಯಾಗಿದ್ದು ಹೇಗೆ? ಕಡಲೇಕಾಯಿಯ ಬೇರು ಭಾರತದೆಲ್ಲೆಡೆ ಹಬ್ಬಿದ್ದು ಯಾವಾಗ? ಇಲ್ಲಿನ ಜನರು ಅದನ್ನು ತಮ್ಮ ಹೊಲಗಳಲ್ಲಿ ಬೆಳೆಯಲು ಆರಂಭಿಸಿದ್ದು ಯಾವಾಗ? ಕಡಲೇಕಾಯಿಗೆ ಶೇಂಗಾ ಹೆಸರು ಬಂದಿದ್ದು ಹೇಗೆ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ನಿಖರ ಮಾಹಿತಿ ಇಲ್ಲ.

ಚಳಿಗಾಲದಲ್ಲಿ ಫಸಲು ನೀಡುವ ಶೇಂಗಾ ಏಕವಾರ್ಷಿಕ ಬೆಳೆಯಾಗಿರುವ ಕಡಲೇಕಾಯಿ ಚಳಿಗಾಲದ ಅವಧಿಯಲ್ಲಿ ಫಸಲು ನೀಡುತ್ತದೆ. ಶೇಂಗಾ ಬೀಜವನ್ನು ಆಹಾರ ಧಾನ್ಯಕ್ಕೆಂದು, ಶೇಂಗಾ ಎಣ್ಣೆ ತೆಗೆಯಲೆಂದು ಬಳಸುವುದರ ಜೊತೆಜೊತೆಗೆ ಅದರಲ್ಲಿರುವ ಔಷಧೀಯ ಗುಣಗಳ ಕಾರಣಕ್ಕೆ ಹಲವು ಬಗೆಗಳಲ್ಲಿ ಉಪಯೋಗಿಸಲಾಗುತ್ತದೆ.

ಇದನ್ನೂ ಓದಿ: ಕಡಲೇಕಾಯಿಯ ತಾಯಿಬೇರು ಯಾವ ದೇಶದಲ್ಲಿದೆ ಗೊತ್ತಾ? ಪರಿಷೆಯ ನೆಪದಲ್ಲಿ ಮೂಲ ಕೆದಕಿದಾಗ..

Shri Ramayana Yatra ದೆಹಲಿಯಿಂದ ಶ್ರೀ ರಾಮಾಯಣ ಯಾತ್ರೆಯ ವಿಶೇಷ ರೈಲು ಆರಂಭಿಸಿದ ಐಆರ್​​ಸಿಟಿಸಿ; ದರ, ವೇಳಾಪಟ್ಟಿ ಇಲ್ಲಿವೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!