Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್
ಕಮಲ್ ಪಂತ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Dec 25, 2021 | 3:38 PM

ಬೆಂಗಳೂರು: ಡಿಸೆಂಬರ್ 31 ರಂದು ಬಂದ್‌ ನಡೆಸಲಿರುವ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ. ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವ ಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಬಲವಂತವಾಗಿ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಗೈಡ್‌ಲೈನ್ಸ್‌ನಂತೆ ಹೊಸ ವರ್ಷ ಆಚರಿಸಬೇಕು. ಹೋಟೆಲ್‌, ಪಬ್‌ ಎಲ್ಲಿಯೂ ವಿಶೇಷ ಕಾರ್ಯಕ್ರಮ ಇರಲ್ಲ. ಬುಕ್ಕಿಂಗ್‌ ಇದ್ದವರು ಮಾತ್ರ ಸೆಲೆಬ್ರೇಷನ್‌ಗೆ ತೆರಳಬೇಕು. ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್ 31ರಂದು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಓಪನ್ ಇರುತ್ತೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದ್ರೆ ಸಾರ್ವಜನಿಕವಾಗಿ ಹೊಸವರ್ಷಾಚರಣೆ ಮಾಡುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬೆಂಗಳೂರು ವೈಟ್ ಫೀಲ್ಡ್ ಪೊಲೀಸರಿಂದ ಒಳ್ಳೆಯ ಕಾರ್ಯಚರಣೆ ನಡೆದಿದೆ. ತಮಿಳುನಾಡಿನ ತಿರುಚಿಯ ರಾಂಜಿ ನಗರದಿಂದ ಅರೋಪಿಗಳು ಬಂದು ಅಟೆನ್ಷನ್ ಡೈವರ್ಷನ್ ಮಾಡಿ ಕಳ್ಳತನ ಮಾಡಿದ್ದವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಹಾಗು ಇತರೆಡೆ ನಡೆದಿದ್ದ ಒಟ್ಟು ನಲವತ್ತೆರಡು ಕೇಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ

ಇದನ್ನೂ ಓದಿ: ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

Published On - 3:22 pm, Sat, 25 December 21

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್